AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಬ್ಯಾಕ್​ಲೆಸ್ ಡ್ರೆಸ್ ಹಾಕಿ ಮಿಂಚಿದ ನಟಿ ಮೃಣಾಲ್ ಠಾಕೂರ್; ಇಲ್ಲಿವೆ ಫೋಟೋಗಳು

ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 21, 2022 | 6:30 AM

ನಟಿ ಮೃಣಾಲ್ ಠಾಕೂರ್ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು.

ನಟಿ ಮೃಣಾಲ್ ಠಾಕೂರ್ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು.

1 / 5
ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

2 / 5
‘ಸೀತಾ ರಾಮಂ’ ಚಿತ್ರ ತೆರೆಕಂಡ ನಂತರದಲ್ಲಿ ಮೃಣಾಲ್ ಅವರಿಗೆ ಬೇಡಿಕೆ ಹೆಚ್ಚಿದೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬಂದಿವೆ.

‘ಸೀತಾ ರಾಮಂ’ ಚಿತ್ರ ತೆರೆಕಂಡ ನಂತರದಲ್ಲಿ ಮೃಣಾಲ್ ಅವರಿಗೆ ಬೇಡಿಕೆ ಹೆಚ್ಚಿದೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬಂದಿವೆ.

3 / 5
ಈಗ ಮೃಣಾಲ್ ಬ್ಯಾಕ್​ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಈಗ ಮೃಣಾಲ್ ಬ್ಯಾಕ್​ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

4 / 5
ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ.

ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ.

5 / 5
Follow us
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ