Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಬ್ಯಾಕ್​ಲೆಸ್ ಡ್ರೆಸ್ ಹಾಕಿ ಮಿಂಚಿದ ನಟಿ ಮೃಣಾಲ್ ಠಾಕೂರ್; ಇಲ್ಲಿವೆ ಫೋಟೋಗಳು

ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 21, 2022 | 6:30 AM

ನಟಿ ಮೃಣಾಲ್ ಠಾಕೂರ್ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು.

ನಟಿ ಮೃಣಾಲ್ ಠಾಕೂರ್ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು.

1 / 5
ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

2 / 5
‘ಸೀತಾ ರಾಮಂ’ ಚಿತ್ರ ತೆರೆಕಂಡ ನಂತರದಲ್ಲಿ ಮೃಣಾಲ್ ಅವರಿಗೆ ಬೇಡಿಕೆ ಹೆಚ್ಚಿದೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬಂದಿವೆ.

‘ಸೀತಾ ರಾಮಂ’ ಚಿತ್ರ ತೆರೆಕಂಡ ನಂತರದಲ್ಲಿ ಮೃಣಾಲ್ ಅವರಿಗೆ ಬೇಡಿಕೆ ಹೆಚ್ಚಿದೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬಂದಿವೆ.

3 / 5
ಈಗ ಮೃಣಾಲ್ ಬ್ಯಾಕ್​ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಈಗ ಮೃಣಾಲ್ ಬ್ಯಾಕ್​ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

4 / 5
ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ.

ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ.

5 / 5
Follow us
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ