AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಬ್ಯಾಕ್​ಲೆಸ್ ಡ್ರೆಸ್ ಹಾಕಿ ಮಿಂಚಿದ ನಟಿ ಮೃಣಾಲ್ ಠಾಕೂರ್; ಇಲ್ಲಿವೆ ಫೋಟೋಗಳು

ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

TV9 Web
| Edited By: |

Updated on: Dec 21, 2022 | 6:30 AM

Share
ನಟಿ ಮೃಣಾಲ್ ಠಾಕೂರ್ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು.

ನಟಿ ಮೃಣಾಲ್ ಠಾಕೂರ್ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು.

1 / 5
ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

2 / 5
‘ಸೀತಾ ರಾಮಂ’ ಚಿತ್ರ ತೆರೆಕಂಡ ನಂತರದಲ್ಲಿ ಮೃಣಾಲ್ ಅವರಿಗೆ ಬೇಡಿಕೆ ಹೆಚ್ಚಿದೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬಂದಿವೆ.

‘ಸೀತಾ ರಾಮಂ’ ಚಿತ್ರ ತೆರೆಕಂಡ ನಂತರದಲ್ಲಿ ಮೃಣಾಲ್ ಅವರಿಗೆ ಬೇಡಿಕೆ ಹೆಚ್ಚಿದೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬಂದಿವೆ.

3 / 5
ಈಗ ಮೃಣಾಲ್ ಬ್ಯಾಕ್​ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಈಗ ಮೃಣಾಲ್ ಬ್ಯಾಕ್​ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

4 / 5
ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ.

ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ.

5 / 5
Follow Us
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ