AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಬ್ಯಾಕ್​ಲೆಸ್ ಡ್ರೆಸ್ ಹಾಕಿ ಮಿಂಚಿದ ನಟಿ ಮೃಣಾಲ್ ಠಾಕೂರ್; ಇಲ್ಲಿವೆ ಫೋಟೋಗಳು

ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 21, 2022 | 6:30 AM

Share
ನಟಿ ಮೃಣಾಲ್ ಠಾಕೂರ್ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು.

ನಟಿ ಮೃಣಾಲ್ ಠಾಕೂರ್ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು.

1 / 5
ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

2 / 5
‘ಸೀತಾ ರಾಮಂ’ ಚಿತ್ರ ತೆರೆಕಂಡ ನಂತರದಲ್ಲಿ ಮೃಣಾಲ್ ಅವರಿಗೆ ಬೇಡಿಕೆ ಹೆಚ್ಚಿದೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬಂದಿವೆ.

‘ಸೀತಾ ರಾಮಂ’ ಚಿತ್ರ ತೆರೆಕಂಡ ನಂತರದಲ್ಲಿ ಮೃಣಾಲ್ ಅವರಿಗೆ ಬೇಡಿಕೆ ಹೆಚ್ಚಿದೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬಂದಿವೆ.

3 / 5
ಈಗ ಮೃಣಾಲ್ ಬ್ಯಾಕ್​ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಈಗ ಮೃಣಾಲ್ ಬ್ಯಾಕ್​ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

4 / 5
ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ.

ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ