Mrunal Thakur: ಹೇಗಿತ್ತು ವಿಜಯ್ ದೇವರಕೊಂಡ-ಮೃಣಾಲ್ ಠಾಕೂರ್ ಹೊಸ ಚಿತ್ರದ ಮುಹೂರ್ತ? ಫೋಟೋ ಗ್ಯಾಲರಿ ನೋಡಿ..

Vijay Devarakonda: ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

|

Updated on: Jun 15, 2023 | 7:00 AM

ಟಾಲಿವುಡ್​ನಿಂದ ಮೃಣಾಲ್​ ಠಾಕೂರ್​ ಅವರಿಗೆ ಅನೇಕ ಆಫರ್​ಗಳು ಬರುತ್ತಿವೆ. ಹೊಸ ಸಿನಿಮಾದಲ್ಲಿ ಅವರು ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಲ್ಲಿ ಸಖತ್​ ನಿರೀಕ್ಷೆ ಮೂಡುವಂತಾಗಿದೆ.

ಟಾಲಿವುಡ್​ನಿಂದ ಮೃಣಾಲ್​ ಠಾಕೂರ್​ ಅವರಿಗೆ ಅನೇಕ ಆಫರ್​ಗಳು ಬರುತ್ತಿವೆ. ಹೊಸ ಸಿನಿಮಾದಲ್ಲಿ ಅವರು ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಲ್ಲಿ ಸಖತ್​ ನಿರೀಕ್ಷೆ ಮೂಡುವಂತಾಗಿದೆ.

1 / 5
‘ಗೀತ ಗೋವಿಂದಂ’ ತೆರೆಕಂಡ 6 ವರ್ಷಗಳ ನಂತರ ಆ ಚಿತ್ರದ ಹೀರೋ ಮತ್ತು ಡೈರೆಕ್ಟರ್​ ಸಂಗಮ ಆಗುತ್ತಿದೆ. ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪರಶುರಾಮ್ ಅವರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಈಗ ಮೂಡಿಬರಲಿದೆ. ಈ ಚಿತ್ರಕ್ಕೆ ಮೃಣಾಲ್​ ನಾಯಕಿ.

‘ಗೀತ ಗೋವಿಂದಂ’ ತೆರೆಕಂಡ 6 ವರ್ಷಗಳ ನಂತರ ಆ ಚಿತ್ರದ ಹೀರೋ ಮತ್ತು ಡೈರೆಕ್ಟರ್​ ಸಂಗಮ ಆಗುತ್ತಿದೆ. ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪರಶುರಾಮ್ ಅವರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಈಗ ಮೂಡಿಬರಲಿದೆ. ಈ ಚಿತ್ರಕ್ಕೆ ಮೃಣಾಲ್​ ನಾಯಕಿ.

2 / 5
ವಿಜಯ್​ ದೇವರಕೊಂಡ ಮತ್ತು ಮೃಣಾಲ್​ ಠಾಕೂರ್​ ಅವರು ಜೋಡಿಯಾಗಿ ನಟಿಸಲಿರುವ ಈ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಬುಧವಾರ (ಜೂನ್​ 14) ಹೈದರಾಬಾದ್​​ನಲ್ಲಿ ಮುಹೂರ್ತ ನೆರವೇರಿಸಲಾಗಿದೆ. ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ವಿಜಯ್​ ದೇವರಕೊಂಡ ಮತ್ತು ಮೃಣಾಲ್​ ಠಾಕೂರ್​ ಅವರು ಜೋಡಿಯಾಗಿ ನಟಿಸಲಿರುವ ಈ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಬುಧವಾರ (ಜೂನ್​ 14) ಹೈದರಾಬಾದ್​​ನಲ್ಲಿ ಮುಹೂರ್ತ ನೆರವೇರಿಸಲಾಗಿದೆ. ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

3 / 5
ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

4 / 5
ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಹಾಗೂ ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು.

ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಹಾಗೂ ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು.

5 / 5
Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ