AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಹೇಗಿತ್ತು ವಿಜಯ್ ದೇವರಕೊಂಡ-ಮೃಣಾಲ್ ಠಾಕೂರ್ ಹೊಸ ಚಿತ್ರದ ಮುಹೂರ್ತ? ಫೋಟೋ ಗ್ಯಾಲರಿ ನೋಡಿ..

Vijay Devarakonda: ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: Jun 15, 2023 | 7:00 AM

Share
ಟಾಲಿವುಡ್​ನಿಂದ ಮೃಣಾಲ್​ ಠಾಕೂರ್​ ಅವರಿಗೆ ಅನೇಕ ಆಫರ್​ಗಳು ಬರುತ್ತಿವೆ. ಹೊಸ ಸಿನಿಮಾದಲ್ಲಿ ಅವರು ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಲ್ಲಿ ಸಖತ್​ ನಿರೀಕ್ಷೆ ಮೂಡುವಂತಾಗಿದೆ.

ಟಾಲಿವುಡ್​ನಿಂದ ಮೃಣಾಲ್​ ಠಾಕೂರ್​ ಅವರಿಗೆ ಅನೇಕ ಆಫರ್​ಗಳು ಬರುತ್ತಿವೆ. ಹೊಸ ಸಿನಿಮಾದಲ್ಲಿ ಅವರು ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಲ್ಲಿ ಸಖತ್​ ನಿರೀಕ್ಷೆ ಮೂಡುವಂತಾಗಿದೆ.

1 / 5
‘ಗೀತ ಗೋವಿಂದಂ’ ತೆರೆಕಂಡ 6 ವರ್ಷಗಳ ನಂತರ ಆ ಚಿತ್ರದ ಹೀರೋ ಮತ್ತು ಡೈರೆಕ್ಟರ್​ ಸಂಗಮ ಆಗುತ್ತಿದೆ. ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪರಶುರಾಮ್ ಅವರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಈಗ ಮೂಡಿಬರಲಿದೆ. ಈ ಚಿತ್ರಕ್ಕೆ ಮೃಣಾಲ್​ ನಾಯಕಿ.

‘ಗೀತ ಗೋವಿಂದಂ’ ತೆರೆಕಂಡ 6 ವರ್ಷಗಳ ನಂತರ ಆ ಚಿತ್ರದ ಹೀರೋ ಮತ್ತು ಡೈರೆಕ್ಟರ್​ ಸಂಗಮ ಆಗುತ್ತಿದೆ. ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪರಶುರಾಮ್ ಅವರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಈಗ ಮೂಡಿಬರಲಿದೆ. ಈ ಚಿತ್ರಕ್ಕೆ ಮೃಣಾಲ್​ ನಾಯಕಿ.

2 / 5
ವಿಜಯ್​ ದೇವರಕೊಂಡ ಮತ್ತು ಮೃಣಾಲ್​ ಠಾಕೂರ್​ ಅವರು ಜೋಡಿಯಾಗಿ ನಟಿಸಲಿರುವ ಈ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಬುಧವಾರ (ಜೂನ್​ 14) ಹೈದರಾಬಾದ್​​ನಲ್ಲಿ ಮುಹೂರ್ತ ನೆರವೇರಿಸಲಾಗಿದೆ. ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ವಿಜಯ್​ ದೇವರಕೊಂಡ ಮತ್ತು ಮೃಣಾಲ್​ ಠಾಕೂರ್​ ಅವರು ಜೋಡಿಯಾಗಿ ನಟಿಸಲಿರುವ ಈ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಬುಧವಾರ (ಜೂನ್​ 14) ಹೈದರಾಬಾದ್​​ನಲ್ಲಿ ಮುಹೂರ್ತ ನೆರವೇರಿಸಲಾಗಿದೆ. ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

3 / 5
ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

4 / 5
ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಹಾಗೂ ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು.

ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಹಾಗೂ ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು.

5 / 5
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!