AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಹೇಗಿತ್ತು ವಿಜಯ್ ದೇವರಕೊಂಡ-ಮೃಣಾಲ್ ಠಾಕೂರ್ ಹೊಸ ಚಿತ್ರದ ಮುಹೂರ್ತ? ಫೋಟೋ ಗ್ಯಾಲರಿ ನೋಡಿ..

Vijay Devarakonda: ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: Jun 15, 2023 | 7:00 AM

Share
ಟಾಲಿವುಡ್​ನಿಂದ ಮೃಣಾಲ್​ ಠಾಕೂರ್​ ಅವರಿಗೆ ಅನೇಕ ಆಫರ್​ಗಳು ಬರುತ್ತಿವೆ. ಹೊಸ ಸಿನಿಮಾದಲ್ಲಿ ಅವರು ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಲ್ಲಿ ಸಖತ್​ ನಿರೀಕ್ಷೆ ಮೂಡುವಂತಾಗಿದೆ.

ಟಾಲಿವುಡ್​ನಿಂದ ಮೃಣಾಲ್​ ಠಾಕೂರ್​ ಅವರಿಗೆ ಅನೇಕ ಆಫರ್​ಗಳು ಬರುತ್ತಿವೆ. ಹೊಸ ಸಿನಿಮಾದಲ್ಲಿ ಅವರು ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಲ್ಲಿ ಸಖತ್​ ನಿರೀಕ್ಷೆ ಮೂಡುವಂತಾಗಿದೆ.

1 / 5
‘ಗೀತ ಗೋವಿಂದಂ’ ತೆರೆಕಂಡ 6 ವರ್ಷಗಳ ನಂತರ ಆ ಚಿತ್ರದ ಹೀರೋ ಮತ್ತು ಡೈರೆಕ್ಟರ್​ ಸಂಗಮ ಆಗುತ್ತಿದೆ. ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪರಶುರಾಮ್ ಅವರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಈಗ ಮೂಡಿಬರಲಿದೆ. ಈ ಚಿತ್ರಕ್ಕೆ ಮೃಣಾಲ್​ ನಾಯಕಿ.

‘ಗೀತ ಗೋವಿಂದಂ’ ತೆರೆಕಂಡ 6 ವರ್ಷಗಳ ನಂತರ ಆ ಚಿತ್ರದ ಹೀರೋ ಮತ್ತು ಡೈರೆಕ್ಟರ್​ ಸಂಗಮ ಆಗುತ್ತಿದೆ. ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪರಶುರಾಮ್ ಅವರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಈಗ ಮೂಡಿಬರಲಿದೆ. ಈ ಚಿತ್ರಕ್ಕೆ ಮೃಣಾಲ್​ ನಾಯಕಿ.

2 / 5
ವಿಜಯ್​ ದೇವರಕೊಂಡ ಮತ್ತು ಮೃಣಾಲ್​ ಠಾಕೂರ್​ ಅವರು ಜೋಡಿಯಾಗಿ ನಟಿಸಲಿರುವ ಈ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಬುಧವಾರ (ಜೂನ್​ 14) ಹೈದರಾಬಾದ್​​ನಲ್ಲಿ ಮುಹೂರ್ತ ನೆರವೇರಿಸಲಾಗಿದೆ. ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ವಿಜಯ್​ ದೇವರಕೊಂಡ ಮತ್ತು ಮೃಣಾಲ್​ ಠಾಕೂರ್​ ಅವರು ಜೋಡಿಯಾಗಿ ನಟಿಸಲಿರುವ ಈ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಬುಧವಾರ (ಜೂನ್​ 14) ಹೈದರಾಬಾದ್​​ನಲ್ಲಿ ಮುಹೂರ್ತ ನೆರವೇರಿಸಲಾಗಿದೆ. ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

3 / 5
ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

4 / 5
ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಹಾಗೂ ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು.

ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಹಾಗೂ ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು.

5 / 5
Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ