AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಹೇಗಿತ್ತು ವಿಜಯ್ ದೇವರಕೊಂಡ-ಮೃಣಾಲ್ ಠಾಕೂರ್ ಹೊಸ ಚಿತ್ರದ ಮುಹೂರ್ತ? ಫೋಟೋ ಗ್ಯಾಲರಿ ನೋಡಿ..

Vijay Devarakonda: ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: Jun 15, 2023 | 7:00 AM

Share
ಟಾಲಿವುಡ್​ನಿಂದ ಮೃಣಾಲ್​ ಠಾಕೂರ್​ ಅವರಿಗೆ ಅನೇಕ ಆಫರ್​ಗಳು ಬರುತ್ತಿವೆ. ಹೊಸ ಸಿನಿಮಾದಲ್ಲಿ ಅವರು ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಲ್ಲಿ ಸಖತ್​ ನಿರೀಕ್ಷೆ ಮೂಡುವಂತಾಗಿದೆ.

ಟಾಲಿವುಡ್​ನಿಂದ ಮೃಣಾಲ್​ ಠಾಕೂರ್​ ಅವರಿಗೆ ಅನೇಕ ಆಫರ್​ಗಳು ಬರುತ್ತಿವೆ. ಹೊಸ ಸಿನಿಮಾದಲ್ಲಿ ಅವರು ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಲ್ಲಿ ಸಖತ್​ ನಿರೀಕ್ಷೆ ಮೂಡುವಂತಾಗಿದೆ.

1 / 5
‘ಗೀತ ಗೋವಿಂದಂ’ ತೆರೆಕಂಡ 6 ವರ್ಷಗಳ ನಂತರ ಆ ಚಿತ್ರದ ಹೀರೋ ಮತ್ತು ಡೈರೆಕ್ಟರ್​ ಸಂಗಮ ಆಗುತ್ತಿದೆ. ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪರಶುರಾಮ್ ಅವರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಈಗ ಮೂಡಿಬರಲಿದೆ. ಈ ಚಿತ್ರಕ್ಕೆ ಮೃಣಾಲ್​ ನಾಯಕಿ.

‘ಗೀತ ಗೋವಿಂದಂ’ ತೆರೆಕಂಡ 6 ವರ್ಷಗಳ ನಂತರ ಆ ಚಿತ್ರದ ಹೀರೋ ಮತ್ತು ಡೈರೆಕ್ಟರ್​ ಸಂಗಮ ಆಗುತ್ತಿದೆ. ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪರಶುರಾಮ್ ಅವರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಈಗ ಮೂಡಿಬರಲಿದೆ. ಈ ಚಿತ್ರಕ್ಕೆ ಮೃಣಾಲ್​ ನಾಯಕಿ.

2 / 5
ವಿಜಯ್​ ದೇವರಕೊಂಡ ಮತ್ತು ಮೃಣಾಲ್​ ಠಾಕೂರ್​ ಅವರು ಜೋಡಿಯಾಗಿ ನಟಿಸಲಿರುವ ಈ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಬುಧವಾರ (ಜೂನ್​ 14) ಹೈದರಾಬಾದ್​​ನಲ್ಲಿ ಮುಹೂರ್ತ ನೆರವೇರಿಸಲಾಗಿದೆ. ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ವಿಜಯ್​ ದೇವರಕೊಂಡ ಮತ್ತು ಮೃಣಾಲ್​ ಠಾಕೂರ್​ ಅವರು ಜೋಡಿಯಾಗಿ ನಟಿಸಲಿರುವ ಈ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಬುಧವಾರ (ಜೂನ್​ 14) ಹೈದರಾಬಾದ್​​ನಲ್ಲಿ ಮುಹೂರ್ತ ನೆರವೇರಿಸಲಾಗಿದೆ. ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

3 / 5
ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸ್ವತಃ ಮೃಣಾಲ್​ ಠಾಕೂರ್​ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

4 / 5
ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಹಾಗೂ ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು.

ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಹಾಗೂ ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ