AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sitara: ‘ಬಾರ್ಬಿ’ ಸಿನಿಮಾ ನೋಡಲು ಬಾರ್ಬಿಯಂತೆ ತಯಾರಾದ ಮಹೇಶ್ ಬಾಬು ಪುತ್ರಿ ಸಿತಾರಾ

Sitara: ಮಹೇಶ್ ಬಾಬು ಪುತ್ರಿ ಸಿತಾರಾ ಗಟ್ಟಿಮನೇನಿ, 'ಬಾರ್ಬಿ' ಸಿನಿಮಾ ನೋಡಲು ಬಾರ್ಬಿಯಂತೆಯೇ ಡ್ರೆಸ್ ಮಾಡಿಕೊಂಡಿದ್ದಾರೆ. ಇಲ್ಲಿವೆ ಚಿತ್ರಗಳು...

ಮಂಜುನಾಥ ಸಿ.
|

Updated on: Jul 26, 2023 | 11:03 PM

Share
ಮಹೇಶ್ ಬಾಬು ಪುತ್ರಿ ಸಿತಾರಾ ಸಣ್ಣ ವಯಸ್ಸಿಗೆ ಸ್ಟಾರ್ ಆಗಿಬಿಟ್ಟಿದ್ದಾರೆ.

ಮಹೇಶ್ ಬಾಬು ಪುತ್ರಿ ಸಿತಾರಾ ಸಣ್ಣ ವಯಸ್ಸಿಗೆ ಸ್ಟಾರ್ ಆಗಿಬಿಟ್ಟಿದ್ದಾರೆ.

1 / 7
ಇತ್ತೀಚೆಗೆ ಬಿಡುಗಡೆ ಆದ 'ಬಾರ್ಬಿ' ಸಿನಿಮಾ ನೋಡಲು ಹೀಗೆ ಬಾರ್ಬಿಯಂತೆ ರೆಡಿಯಾಗಿದ್ದರು

ಇತ್ತೀಚೆಗೆ ಬಿಡುಗಡೆ ಆದ 'ಬಾರ್ಬಿ' ಸಿನಿಮಾ ನೋಡಲು ಹೀಗೆ ಬಾರ್ಬಿಯಂತೆ ರೆಡಿಯಾಗಿದ್ದರು

2 / 7
'ಬಾರ್ಬಿ' ಸಿತಾರಾರ ಅಚ್ಚುಮೆಚ್ಚಿನ ಬೊಂಬೆ ಎನಿಸುತ್ತದೆ.

'ಬಾರ್ಬಿ' ಸಿತಾರಾರ ಅಚ್ಚುಮೆಚ್ಚಿನ ಬೊಂಬೆ ಎನಿಸುತ್ತದೆ.

3 / 7
ಬಾರ್ಬಿಯ ಪ್ರಪಂಚದಲ್ಲಿ ನಾನೇ ಬಾರ್ಬಿ ಗರ್ಲ್ ಎಂದು ಸಿತಾರಾ ಬರೆದುಕೊಂಡಿದ್ದಾರೆ

ಬಾರ್ಬಿಯ ಪ್ರಪಂಚದಲ್ಲಿ ನಾನೇ ಬಾರ್ಬಿ ಗರ್ಲ್ ಎಂದು ಸಿತಾರಾ ಬರೆದುಕೊಂಡಿದ್ದಾರೆ

4 / 7
ಸಿತಾರಾ ಇನ್​ಸ್ಟಾ ಮಾಡೆಲ್ ಆಗಿದ್ದು ಇತ್ತೀಚೆಗಷ್ಟೆ ಜಾಹೀರಾತೊಂದರಲ್ಲಿ ನಟಿಸಿದ್ದಾರೆ

ಸಿತಾರಾ ಇನ್​ಸ್ಟಾ ಮಾಡೆಲ್ ಆಗಿದ್ದು ಇತ್ತೀಚೆಗಷ್ಟೆ ಜಾಹೀರಾತೊಂದರಲ್ಲಿ ನಟಿಸಿದ್ದಾರೆ

5 / 7
ಸಿತಾರಾಳ ಸುಂದರ ಚಿತ್ರಗಳು ಸಖತ್ ವೈರಲ್ ಆಗಿವೆ

ಸಿತಾರಾಳ ಸುಂದರ ಚಿತ್ರಗಳು ಸಖತ್ ವೈರಲ್ ಆಗಿವೆ

6 / 7
ಸಿತಾರಾ ಗಟ್ಟಿಮನೇನಿ ಆದಷ್ಟು ಬೇಗ ಬೆಳ್ಳಿ ಪರದೆಗೆ ಎಂಟ್ರಿ ಕೊಡಲಿದ್ದಾರೆ.

ಸಿತಾರಾ ಗಟ್ಟಿಮನೇನಿ ಆದಷ್ಟು ಬೇಗ ಬೆಳ್ಳಿ ಪರದೆಗೆ ಎಂಟ್ರಿ ಕೊಡಲಿದ್ದಾರೆ.

7 / 7
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ