AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sitara Ghattamaneni: ಮಿರರ್​ ಸೆಲ್ಫಿಯಲ್ಲಿ ಸ್ಟೈಲಿಶ್ ಆಗಿ ಪೋಸ್ ಕೊಟ್ಟ ಸಿತಾರಾ-ನಮ್ರತಾ

ಸಿತಾರಾ ಅವರು ಕ್ಯಾಮೆರಾ ಎದುರು ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಅವರು ಅನೇಕ ಸೆಲೆಬ್ರಿಟಿಗಳನ್ನು ಸಂದರ್ಶನ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 11, 2023 | 1:09 PM

Share
ಮಹೇಶ್ ಬಾಬು ಮಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಸ್ಟಾರ್ ಹೀರೋ ಮಗಳು ಅನ್ನೋ ಕಾರಣಕ್ಕೆ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಇದನ್ನು ಅವರು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಮಹೇಶ್ ಬಾಬು ಮಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಸ್ಟಾರ್ ಹೀರೋ ಮಗಳು ಅನ್ನೋ ಕಾರಣಕ್ಕೆ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಇದನ್ನು ಅವರು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

1 / 5
ಸಿತಾರಾ ಅವರು ಕ್ಯಾಮೆರಾ ಎದುರು ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಅವರು ಅನೇಕ ಸೆಲೆಬ್ರಿಟಿಗಳನ್ನು ಸಂದರ್ಶನ ಮಾಡಿದ್ದಾರೆ.

ಸಿತಾರಾ ಅವರು ಕ್ಯಾಮೆರಾ ಎದುರು ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಅವರು ಅನೇಕ ಸೆಲೆಬ್ರಿಟಿಗಳನ್ನು ಸಂದರ್ಶನ ಮಾಡಿದ್ದಾರೆ.

2 / 5
ಸಿತಾರಾ ಹಾಗೂ ಅವರ ತಾಯಿ ನಮ್ರತಾ ಮಿರರ್ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಿತಾರಾ ಹಾಗೂ ಅವರ ತಾಯಿ ನಮ್ರತಾ ಮಿರರ್ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನ್ ಹಾಡಿನಲ್ಲಿ ಸಿತಾರಾ ಕೂಡ ಹೆಜ್ಜೆ ಹಾಕಿದ್ದರು. ಅವರು ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಶೀಘ್ರದಲ್ಲೇ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ.

‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನ್ ಹಾಡಿನಲ್ಲಿ ಸಿತಾರಾ ಕೂಡ ಹೆಜ್ಜೆ ಹಾಕಿದ್ದರು. ಅವರು ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಶೀಘ್ರದಲ್ಲೇ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ.

4 / 5
ಸಿತಾರಾ ಅವರು ಇತ್ತೀಚೆಗೆ ತಾಯಿ ನಮ್ರತಾ ಜೊತೆ ವಿದೇಶಕ್ಕೆ ಟ್ರಿಪ್ ತೆರಳಿದ್ದರು. ಈ ಫೋಟೋ ವೈರಲ್ ಆಗಿದೆ.

ಸಿತಾರಾ ಅವರು ಇತ್ತೀಚೆಗೆ ತಾಯಿ ನಮ್ರತಾ ಜೊತೆ ವಿದೇಶಕ್ಕೆ ಟ್ರಿಪ್ ತೆರಳಿದ್ದರು. ಈ ಫೋಟೋ ವೈರಲ್ ಆಗಿದೆ.

5 / 5
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?