Sitara Ghattamaneni: ಮಿರರ್​ ಸೆಲ್ಫಿಯಲ್ಲಿ ಸ್ಟೈಲಿಶ್ ಆಗಿ ಪೋಸ್ ಕೊಟ್ಟ ಸಿತಾರಾ-ನಮ್ರತಾ

ಸಿತಾರಾ ಅವರು ಕ್ಯಾಮೆರಾ ಎದುರು ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಅವರು ಅನೇಕ ಸೆಲೆಬ್ರಿಟಿಗಳನ್ನು ಸಂದರ್ಶನ ಮಾಡಿದ್ದಾರೆ.

|

Updated on: Apr 11, 2023 | 1:09 PM

ಮಹೇಶ್ ಬಾಬು ಮಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಸ್ಟಾರ್ ಹೀರೋ ಮಗಳು ಅನ್ನೋ ಕಾರಣಕ್ಕೆ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಇದನ್ನು ಅವರು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಮಹೇಶ್ ಬಾಬು ಮಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಸ್ಟಾರ್ ಹೀರೋ ಮಗಳು ಅನ್ನೋ ಕಾರಣಕ್ಕೆ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಇದನ್ನು ಅವರು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

1 / 5
ಸಿತಾರಾ ಅವರು ಕ್ಯಾಮೆರಾ ಎದುರು ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಅವರು ಅನೇಕ ಸೆಲೆಬ್ರಿಟಿಗಳನ್ನು ಸಂದರ್ಶನ ಮಾಡಿದ್ದಾರೆ.

ಸಿತಾರಾ ಅವರು ಕ್ಯಾಮೆರಾ ಎದುರು ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಅವರು ಅನೇಕ ಸೆಲೆಬ್ರಿಟಿಗಳನ್ನು ಸಂದರ್ಶನ ಮಾಡಿದ್ದಾರೆ.

2 / 5
ಸಿತಾರಾ ಹಾಗೂ ಅವರ ತಾಯಿ ನಮ್ರತಾ ಮಿರರ್ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಿತಾರಾ ಹಾಗೂ ಅವರ ತಾಯಿ ನಮ್ರತಾ ಮಿರರ್ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನ್ ಹಾಡಿನಲ್ಲಿ ಸಿತಾರಾ ಕೂಡ ಹೆಜ್ಜೆ ಹಾಕಿದ್ದರು. ಅವರು ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಶೀಘ್ರದಲ್ಲೇ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ.

‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನ್ ಹಾಡಿನಲ್ಲಿ ಸಿತಾರಾ ಕೂಡ ಹೆಜ್ಜೆ ಹಾಕಿದ್ದರು. ಅವರು ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಶೀಘ್ರದಲ್ಲೇ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ.

4 / 5
ಸಿತಾರಾ ಅವರು ಇತ್ತೀಚೆಗೆ ತಾಯಿ ನಮ್ರತಾ ಜೊತೆ ವಿದೇಶಕ್ಕೆ ಟ್ರಿಪ್ ತೆರಳಿದ್ದರು. ಈ ಫೋಟೋ ವೈರಲ್ ಆಗಿದೆ.

ಸಿತಾರಾ ಅವರು ಇತ್ತೀಚೆಗೆ ತಾಯಿ ನಮ್ರತಾ ಜೊತೆ ವಿದೇಶಕ್ಕೆ ಟ್ರಿಪ್ ತೆರಳಿದ್ದರು. ಈ ಫೋಟೋ ವೈರಲ್ ಆಗಿದೆ.

5 / 5
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್