AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin care: UV ಕಿರಣಗಳಿಂದ ಚರ್ಮವನ್ನು ರಕ್ಷಿಸಿಕೊಳ್ಳಲು ಈ ತೈಲಗಳು ಸಹಕಾರಿ

Skin care Tips in Kannada: ಧೂಳು, ಮಣ್ಣು ಮತ್ತು ಸೂರ್ಯನ ಬೆಳಕನ್ನು ಹೊರತುಪಡಿಸಿ ಯುವಿ ಕಿರಣಗಳು (ನೇರಳಾತೀತ ಕಿರಣಗಳು) ಚರ್ಮವನ್ನು ಹಾನಿಗೊಳಿಸುತ್ತವೆ. ಲ್ಯಾಪ್‌ಟಾಪ್‌ಗಳು ಅಥವಾ ಫೋನ್‌ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳಿಂದ ಹೊರಹೊಮ್ಮುವ ಯುವಿ ಕಿರಣಗಳನ್ನು ನೀಲಿ ವಿಕಿರಣ ಎಂದೂ ಕರೆಯುತ್ತಾರೆ. ಅವುಗಳನ್ನು ಚರ್ಮ ಮತ್ತು ಆರೋಗ್ಯ ಎರಡಕ್ಕೂ ಹಾನಿಕಾರಕವೆಂದು ಪರಿಗಣಿಸಲಾಗುತ್ತದೆ. ಈ ಕಿರಣಗಳಿಂದ ಚರ್ಮವನ್ನು ರಕ್ಷಿಸಲು, ಈ ತೈಲಗಳು ಸಹಕಾರಿ.

shivaprasad.hs
|

Updated on: Apr 30, 2022 | 4:00 PM

Share
ಧೂಳು, ಮಣ್ಣು ಮತ್ತು ಸೂರ್ಯನ ಬೆಳಕನ್ನು ಹೊರತುಪಡಿಸಿ ಯುವಿ ಕಿರಣಗಳು (ನೇರಳಾತೀತ ಕಿರಣಗಳು) ಚರ್ಮವನ್ನು ಹಾನಿಗೊಳಿಸುತ್ತವೆ. ಲ್ಯಾಪ್‌ಟಾಪ್‌ಗಳು ಅಥವಾ ಫೋನ್‌ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳಿಂದ ಹೊರಹೊಮ್ಮುವ ಯುವಿ ಕಿರಣಗಳನ್ನು ನೀಲಿ ವಿಕಿರಣ ಎಂದೂ ಕರೆಯುತ್ತಾರೆ. ಅವುಗಳನ್ನು ಚರ್ಮ ಮತ್ತು ಆರೋಗ್ಯ ಎರಡಕ್ಕೂ ಹಾನಿಕಾರಕವೆಂದು ಪರಿಗಣಿಸಲಾಗುತ್ತದೆ. ಈ ಕಿರಣಗಳಿಂದ ಚರ್ಮವನ್ನು ರಕ್ಷಿಸಲು, ಈ ತೈಲಗಳು ಸಹಕಾರಿ.

1 / 5
ತೆಂಗಿನ ಎಣ್ಣೆ: ಚರ್ಮದ ಆರೈಕೆಗೆ ತೆಂಗಿನ ಎಣ್ಣೆ ಅತ್ಯುತ್ತಮವಾಗಿದೆ. ಚರ್ಮದ ಮೇಲೆ ತೆಂಗಿನ ಎಣ್ಣೆಯನ್ನು ಹಚ್ಚಲು ತಜ್ಞರು ಶಿಫಾರಸು ಮಾಡುತ್ತಾರೆ. ನೀವು ಲ್ಯಾಪ್‌ಟಾಪ್ ಅಥವಾ ಫೋನ್ ಅನ್ನು ನಿರಂತರವಾಗಿ ಬಳಸುತ್ತಿದ್ದರೆ ಮತ್ತು ನೇರಳೆ ಕಿರಣಗಳಿಂದ ಚರ್ಮವು ಹಾನಿಗೊಳಗಾಗುತ್ತಿದೆ ಎಂದು ಭಾವಿಸಿದರೆ, ಪ್ರತಿದಿನ ತೆಂಗಿನ ಎಣ್ಣೆಯನ್ನು ಹಚ್ಚಿ.

2 / 5
ಬಾದಾಮಿ ಎಣ್ಣೆ: ಬಾದಾಮಿ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ಚರ್ಮದ ಬಣ್ಣ ಸುಧಾರಿಸುತ್ತದೆ ಎಂದು ಹೇಳಲಾಗುತ್ತದೆ. ಸೂರ್ಯ ಮತ್ತು ಯುವಿ ಕಿರಣಗಳಿಂದ ಹಾನಿಗೊಳಗಾದ ಮತ್ತು ಕಳೆದುಹೋದ ಚರ್ಮದ ಕಾಂತಿಯನ್ನು ಸರಿಪಡಿಸಲು, ವಿಟಮಿನ್ ಇ ಹೊಂದಿರುವ ಬಾದಾಮಿ ಎಣ್ಣೆಯನ್ನು ಹಚ್ಚಿ.

3 / 5
ಆಲಿವ್ ಎಣ್ಣೆ: ಇದು ಚರ್ಮಕ್ಕೆ ಮಾತ್ರವಲ್ಲದೆ ಆರೋಗ್ಯಕ್ಕೂ ಪ್ರಯೋಜನಕಾರಿ. ಚರ್ಮಕ್ಕೆ ಹಚ್ಚಿದಾಗ ಇದು ಅದರ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ. ಮಲಗುವ ಮುನ್ನ ಆಲಿವ್ ಎಣ್ಣೆಯನ್ನು ಮುಖ ಮತ್ತು ಕೈಗಳಿಗೆ ಹಚ್ಚಿದರೆ ಹೆಚ್ಚು ಪ್ರಯೋಜನಕಾರಿ.

4 / 5
ಟೀ ಟ್ರೀ ಆಯಿಲ್: ಇದರಲ್ಲಿರುವ ರೋಗನಿರೋಧಕ ಗುಣಗಳು ಚರ್ಮವನ್ನು ಒಳಗಿನಿಂದಲೇ ಸರಿಪಡಿಸಲು ಸಹಾಯಮಾಡುತ್ತದೆ ಮತ್ತು ಕಾಂತಿಯುತವಾಗಿ ಕಾಣುವಂತೆ ಮಾಡುತ್ತದೆ. ತುರಿಕೆ, ಶಿಲೀಂಧ್ರಗಳ ಸೋಂಕು ಮತ್ತು ಇತರ ಚರ್ಮದ ಸಮಸ್ಯೆಗಳನ್ನೂ ಇದು ತಡೆಯಲು ಸಹಕಾರಿ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ