AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin care: UV ಕಿರಣಗಳಿಂದ ಚರ್ಮವನ್ನು ರಕ್ಷಿಸಿಕೊಳ್ಳಲು ಈ ತೈಲಗಳು ಸಹಕಾರಿ

Skin care Tips in Kannada: ಧೂಳು, ಮಣ್ಣು ಮತ್ತು ಸೂರ್ಯನ ಬೆಳಕನ್ನು ಹೊರತುಪಡಿಸಿ ಯುವಿ ಕಿರಣಗಳು (ನೇರಳಾತೀತ ಕಿರಣಗಳು) ಚರ್ಮವನ್ನು ಹಾನಿಗೊಳಿಸುತ್ತವೆ. ಲ್ಯಾಪ್‌ಟಾಪ್‌ಗಳು ಅಥವಾ ಫೋನ್‌ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳಿಂದ ಹೊರಹೊಮ್ಮುವ ಯುವಿ ಕಿರಣಗಳನ್ನು ನೀಲಿ ವಿಕಿರಣ ಎಂದೂ ಕರೆಯುತ್ತಾರೆ. ಅವುಗಳನ್ನು ಚರ್ಮ ಮತ್ತು ಆರೋಗ್ಯ ಎರಡಕ್ಕೂ ಹಾನಿಕಾರಕವೆಂದು ಪರಿಗಣಿಸಲಾಗುತ್ತದೆ. ಈ ಕಿರಣಗಳಿಂದ ಚರ್ಮವನ್ನು ರಕ್ಷಿಸಲು, ಈ ತೈಲಗಳು ಸಹಕಾರಿ.

shivaprasad.hs
|

Updated on: Apr 30, 2022 | 4:00 PM

ಧೂಳು, ಮಣ್ಣು ಮತ್ತು ಸೂರ್ಯನ ಬೆಳಕನ್ನು ಹೊರತುಪಡಿಸಿ ಯುವಿ ಕಿರಣಗಳು (ನೇರಳಾತೀತ ಕಿರಣಗಳು) ಚರ್ಮವನ್ನು ಹಾನಿಗೊಳಿಸುತ್ತವೆ. ಲ್ಯಾಪ್‌ಟಾಪ್‌ಗಳು ಅಥವಾ ಫೋನ್‌ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳಿಂದ ಹೊರಹೊಮ್ಮುವ ಯುವಿ ಕಿರಣಗಳನ್ನು ನೀಲಿ ವಿಕಿರಣ ಎಂದೂ ಕರೆಯುತ್ತಾರೆ. ಅವುಗಳನ್ನು ಚರ್ಮ ಮತ್ತು ಆರೋಗ್ಯ ಎರಡಕ್ಕೂ ಹಾನಿಕಾರಕವೆಂದು ಪರಿಗಣಿಸಲಾಗುತ್ತದೆ. ಈ ಕಿರಣಗಳಿಂದ ಚರ್ಮವನ್ನು ರಕ್ಷಿಸಲು, ಈ ತೈಲಗಳು ಸಹಕಾರಿ.

1 / 5
ತೆಂಗಿನ ಎಣ್ಣೆ: ಚರ್ಮದ ಆರೈಕೆಗೆ ತೆಂಗಿನ ಎಣ್ಣೆ ಅತ್ಯುತ್ತಮವಾಗಿದೆ. ಚರ್ಮದ ಮೇಲೆ ತೆಂಗಿನ ಎಣ್ಣೆಯನ್ನು ಹಚ್ಚಲು ತಜ್ಞರು ಶಿಫಾರಸು ಮಾಡುತ್ತಾರೆ. ನೀವು ಲ್ಯಾಪ್‌ಟಾಪ್ ಅಥವಾ ಫೋನ್ ಅನ್ನು ನಿರಂತರವಾಗಿ ಬಳಸುತ್ತಿದ್ದರೆ ಮತ್ತು ನೇರಳೆ ಕಿರಣಗಳಿಂದ ಚರ್ಮವು ಹಾನಿಗೊಳಗಾಗುತ್ತಿದೆ ಎಂದು ಭಾವಿಸಿದರೆ, ಪ್ರತಿದಿನ ತೆಂಗಿನ ಎಣ್ಣೆಯನ್ನು ಹಚ್ಚಿ.

2 / 5
ಬಾದಾಮಿ ಎಣ್ಣೆ: ಬಾದಾಮಿ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ಚರ್ಮದ ಬಣ್ಣ ಸುಧಾರಿಸುತ್ತದೆ ಎಂದು ಹೇಳಲಾಗುತ್ತದೆ. ಸೂರ್ಯ ಮತ್ತು ಯುವಿ ಕಿರಣಗಳಿಂದ ಹಾನಿಗೊಳಗಾದ ಮತ್ತು ಕಳೆದುಹೋದ ಚರ್ಮದ ಕಾಂತಿಯನ್ನು ಸರಿಪಡಿಸಲು, ವಿಟಮಿನ್ ಇ ಹೊಂದಿರುವ ಬಾದಾಮಿ ಎಣ್ಣೆಯನ್ನು ಹಚ್ಚಿ.

3 / 5
ಆಲಿವ್ ಎಣ್ಣೆ: ಇದು ಚರ್ಮಕ್ಕೆ ಮಾತ್ರವಲ್ಲದೆ ಆರೋಗ್ಯಕ್ಕೂ ಪ್ರಯೋಜನಕಾರಿ. ಚರ್ಮಕ್ಕೆ ಹಚ್ಚಿದಾಗ ಇದು ಅದರ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ. ಮಲಗುವ ಮುನ್ನ ಆಲಿವ್ ಎಣ್ಣೆಯನ್ನು ಮುಖ ಮತ್ತು ಕೈಗಳಿಗೆ ಹಚ್ಚಿದರೆ ಹೆಚ್ಚು ಪ್ರಯೋಜನಕಾರಿ.

4 / 5
ಟೀ ಟ್ರೀ ಆಯಿಲ್: ಇದರಲ್ಲಿರುವ ರೋಗನಿರೋಧಕ ಗುಣಗಳು ಚರ್ಮವನ್ನು ಒಳಗಿನಿಂದಲೇ ಸರಿಪಡಿಸಲು ಸಹಾಯಮಾಡುತ್ತದೆ ಮತ್ತು ಕಾಂತಿಯುತವಾಗಿ ಕಾಣುವಂತೆ ಮಾಡುತ್ತದೆ. ತುರಿಕೆ, ಶಿಲೀಂಧ್ರಗಳ ಸೋಂಕು ಮತ್ತು ಇತರ ಚರ್ಮದ ಸಮಸ್ಯೆಗಳನ್ನೂ ಇದು ತಡೆಯಲು ಸಹಕಾರಿ.

5 / 5
Follow us
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ