AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skincare Tips: ಪ್ರತಿದಿನ ಒಂದು ಲೋಟ ಈ ಜ್ಯೂಸ್ ಕುಡಿಯಿರಿ: ಹೊಳೆಯುವ ತ್ವಚೆ ಪಡೆಯಿರಿ!

ಪ್ರತಿನಿತ್ಯ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ತ್ವಚೆ ಸುಕ್ಕುಗಟ್ಟುವುದನ್ನು ತಡೆಯುವುದಲ್ಲದೆ, ಮೊಡವೆ ಮತ್ತು ಕಲೆಗಳನ್ನು ತಡೆಯಲು ತುಂಬಾ ಸಹಕಾರಿಯಾಗಿದೆ.

TV9 Web
| Edited By: |

Updated on: Oct 15, 2022 | 8:00 AM

Share
ದಾಳಿಂಬೆ ನೂರು ರೀತಿಯ ರೋಗಗಳನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ ಎನ್ನಲಾಗುತ್ತದೆ. ಇದರಲ್ಲಿರುವ ಪೋಷಕಾಂಶಗಳು ಆರೋಗ್ಯಕ್ಕೆ ಒಳ್ಳೆಯದು. ದಾಳಿಂಬೆ ಬೀಜಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ಚರ್ಮದ ಸಮಸ್ಯೆಗಳನ್ನು ತಡೆಯಬಹುದು. ಆಯುರ್ವೇದದ ಪ್ರಕಾರ ದಾಳಿಂಬೆಯು ರಕ್ತವನ್ನು ಶುದ್ಧೀಕರಿಸುವ ಗುಣಗಳನ್ನು ಹೊಂದಿದ್ದು, ಚರ್ಮವು ಹೊಳೆಯುವಂತೆ ಮಾಡುತ್ತದೆ.

ದಾಳಿಂಬೆ ನೂರು ರೀತಿಯ ರೋಗಗಳನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ ಎನ್ನಲಾಗುತ್ತದೆ. ಇದರಲ್ಲಿರುವ ಪೋಷಕಾಂಶಗಳು ಆರೋಗ್ಯಕ್ಕೆ ಒಳ್ಳೆಯದು. ದಾಳಿಂಬೆ ಬೀಜಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ಚರ್ಮದ ಸಮಸ್ಯೆಗಳನ್ನು ತಡೆಯಬಹುದು. ಆಯುರ್ವೇದದ ಪ್ರಕಾರ ದಾಳಿಂಬೆಯು ರಕ್ತವನ್ನು ಶುದ್ಧೀಕರಿಸುವ ಗುಣಗಳನ್ನು ಹೊಂದಿದ್ದು, ಚರ್ಮವು ಹೊಳೆಯುವಂತೆ ಮಾಡುತ್ತದೆ.

1 / 5
ಪ್ರತಿನಿತ್ಯ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ತ್ವಚೆ ಸುಕ್ಕುಗಟ್ಟುವುದನ್ನು ತಡೆಯುವುದಲ್ಲದೆ, ಮೊಡವೆ ಮತ್ತು ಕಲೆಗಳನ್ನು ತಡೆಯಲು ತುಂಬಾ ಸಹಕಾರಿಯಾಗಿದೆ.

ಪ್ರತಿನಿತ್ಯ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ತ್ವಚೆ ಸುಕ್ಕುಗಟ್ಟುವುದನ್ನು ತಡೆಯುವುದಲ್ಲದೆ, ಮೊಡವೆ ಮತ್ತು ಕಲೆಗಳನ್ನು ತಡೆಯಲು ತುಂಬಾ ಸಹಕಾರಿಯಾಗಿದೆ.

2 / 5
ಇದು ವಿಟಮಿನ್, ಫೈಬರ್, ಆಂಟಿಆಕ್ಸಿಡೆಂಟ್, ಕ್ಯಾನ್ಸರ್ ವಿರೋಧಿ ಗುಣಗಳಿಂದ ಸಮೃದ್ಧವಾಗಿದೆ. ಸ್ವತಂತ್ರ ರಾಡಿಕಲ್ಗಳಿಂದ ಹಾನಿಗೊಳಗಾದ ಚರ್ಮವನ್ನು ಸರಿಪಡಿಸುತ್ತದೆ.

ಇದು ವಿಟಮಿನ್, ಫೈಬರ್, ಆಂಟಿಆಕ್ಸಿಡೆಂಟ್, ಕ್ಯಾನ್ಸರ್ ವಿರೋಧಿ ಗುಣಗಳಿಂದ ಸಮೃದ್ಧವಾಗಿದೆ. ಸ್ವತಂತ್ರ ರಾಡಿಕಲ್ಗಳಿಂದ ಹಾನಿಗೊಳಗಾದ ಚರ್ಮವನ್ನು ಸರಿಪಡಿಸುತ್ತದೆ.

3 / 5
ದಾಳಿಂಬೆ ಬೀಜದಲ್ಲಿರುವ ಎಣ್ಣೆಯು ಚರ್ಮದ ಮೇಲಿನ ಪದರವನ್ನು ಬಲಪಡಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಚರ್ಮದ ಸಮಸ್ಯೆಗಳ ಜೊತೆಗೆ, ರಕ್ತದೊತ್ತಡ ಮತ್ತು ವಯಸ್ಸಾದಂತೆ ಉಂಟಾಗುವ ಕೀಲು ನೋವುಗಳನ್ನು ತಡೆಯುತ್ತದೆ.

ದಾಳಿಂಬೆ ಬೀಜದಲ್ಲಿರುವ ಎಣ್ಣೆಯು ಚರ್ಮದ ಮೇಲಿನ ಪದರವನ್ನು ಬಲಪಡಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಚರ್ಮದ ಸಮಸ್ಯೆಗಳ ಜೊತೆಗೆ, ರಕ್ತದೊತ್ತಡ ಮತ್ತು ವಯಸ್ಸಾದಂತೆ ಉಂಟಾಗುವ ಕೀಲು ನೋವುಗಳನ್ನು ತಡೆಯುತ್ತದೆ.

4 / 5
ದಾಳಿಂಬೆ ಸಿಪ್ಪೆಯಲ್ಲಿರುವ ಆಂಟಿಆಕ್ಸಿಡೆಂಟ್ ಚರ್ಮದಲ್ಲಿರುವ ಹೆಚ್ಚುವರಿ ಎಣ್ಣೆಯನ್ನು ತೆಗೆದುಹಾಕುತ್ತದೆ. ಹೀಗಾಗಿ ಇದು ಚರ್ಮದ ಮೇಲಿನ ಮೊಡವೆಗಳನ್ನು ಒಳಗಿನಿಂದ ಸ್ವಚ್ಛಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮಿನ್ ಇ ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ.

ದಾಳಿಂಬೆ ಸಿಪ್ಪೆಯಲ್ಲಿರುವ ಆಂಟಿಆಕ್ಸಿಡೆಂಟ್ ಚರ್ಮದಲ್ಲಿರುವ ಹೆಚ್ಚುವರಿ ಎಣ್ಣೆಯನ್ನು ತೆಗೆದುಹಾಕುತ್ತದೆ. ಹೀಗಾಗಿ ಇದು ಚರ್ಮದ ಮೇಲಿನ ಮೊಡವೆಗಳನ್ನು ಒಳಗಿನಿಂದ ಸ್ವಚ್ಛಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮಿನ್ ಇ ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್