AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skipping breakfast: ಒಂದು ತಿಂಗಳು ಬೆಳಗಿನ ಉಪಹಾರ ಬಿಟ್ಟರೆ ಏನಾಗುತ್ತೆ? ನೀವು ತಿಳಿಯಲೇಬೇಕಾದ ವಿಷಯ ಇಲ್ಲಿದೆ!

ದಿನನಿತ್ಯವೂ ಉತ್ತಮ ಆರಂಭ ಪಡೆದರೆ ನಮ್ಮ ಇಡೀ ದಿನವು ಲವಲವಿಕೆಯಿಂದ ಚೆನ್ನಾಗಿ ಸಾಗುತ್ತದೆ ಎಂಬುದು ಎಲ್ಲರಿಗೂ ವೇದ್ಯವಾಗಿರುವ ಸಂಗತಿ. ಆದರೆ ಇಂದಿನ ಬಿಡುವಿಲ್ಲದ ಜೀವನದ ಜಂಜಾಟದಲ್ಲಿ ನಾವು ದಿನದ ಪ್ರಮುಖ ಉಪಹಾರವಾದ ಬೆಳಗಿನ ಉಪಾಹಾರದ ಬಗ್ಗೆ ಹೆಚ್ಚು ಗಮನ/ ಒತ್ತು ಕೊಡುವುದು ಅನಿವಾರ್ಯ ಸಂಗತಿಯಾಗಿದೆ. ಆದರೆ ಅನೇಕರು ಬೆಳಗಿನ ಉಪಾಹಾರವನ್ನು ತ್ಯಜಿಸುತ್ತಾರೆ. ಈ ಅಭ್ಯಾಸವು ದೀರ್ಘಕಾಲದವರೆಗೆ ಮುಂದುವರಿದರೆ, ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ಉಂಟುಮಾಡುತ್ತದೆ. ಕ್ರಮೇಣ ನಮ್ಮ ದೇಹವು ರೋಗಗಳ ಗೂಡಾಗುತ್ತದೆ.

ಸಾಧು ಶ್ರೀನಾಥ್​
|

Updated on:Oct 02, 2024 | 2:01 PM

Share
ದಿನನಿತ್ಯವೂ ಉತ್ತಮ ಆರಂಭ ಪಡೆದರೆ ನಮ್ಮ ಇಡೀ ದಿನವು ಲವಲವಿಕೆಯಿಂದ ಚೆನ್ನಾಗಿ ಸಾಗುತ್ತದೆ ಎಂಬುದು ಎಲ್ಲರಿಗೂ ವೇದ್ಯವಾಗಿರುವ ಸಂಗತಿ. ಆದರೆ ಇಂದಿನ ಬಿಡುವಿಲ್ಲದ ಜೀವನದ ಜಂಜಾಟದಲ್ಲಿ ನಾವು ದಿನದ ಪ್ರಮುಖ ಉಪಹಾರವಾದ ಬೆಳಗಿನ ಉಪಾಹಾರದ ಬಗ್ಗೆ ಹೆಚ್ಚು ಗಮನ/ ಒತ್ತು ಕೊಡುವುದು ಅನಿವಾರ್ಯ ಸಂಗತಿಯಾಗಿದೆ. ಆದರೆ ಅನೇಕರು ಬೆಳಗಿನ ಉಪಾಹಾರವನ್ನು ತ್ಯಜಿಸುತ್ತಾರೆ. ಈ ಅಭ್ಯಾಸವು ದೀರ್ಘಕಾಲದವರೆಗೆ ಮುಂದುವರಿದರೆ, ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ಉಂಟುಮಾಡುತ್ತದೆ. ಕ್ರಮೇಣ ನಮ್ಮ ದೇಹವು ರೋಗಗಳ ಗೂಡಾಗುತ್ತದೆ.

ದಿನನಿತ್ಯವೂ ಉತ್ತಮ ಆರಂಭ ಪಡೆದರೆ ನಮ್ಮ ಇಡೀ ದಿನವು ಲವಲವಿಕೆಯಿಂದ ಚೆನ್ನಾಗಿ ಸಾಗುತ್ತದೆ ಎಂಬುದು ಎಲ್ಲರಿಗೂ ವೇದ್ಯವಾಗಿರುವ ಸಂಗತಿ. ಆದರೆ ಇಂದಿನ ಬಿಡುವಿಲ್ಲದ ಜೀವನದ ಜಂಜಾಟದಲ್ಲಿ ನಾವು ದಿನದ ಪ್ರಮುಖ ಉಪಹಾರವಾದ ಬೆಳಗಿನ ಉಪಾಹಾರದ ಬಗ್ಗೆ ಹೆಚ್ಚು ಗಮನ/ ಒತ್ತು ಕೊಡುವುದು ಅನಿವಾರ್ಯ ಸಂಗತಿಯಾಗಿದೆ. ಆದರೆ ಅನೇಕರು ಬೆಳಗಿನ ಉಪಾಹಾರವನ್ನು ತ್ಯಜಿಸುತ್ತಾರೆ. ಈ ಅಭ್ಯಾಸವು ದೀರ್ಘಕಾಲದವರೆಗೆ ಮುಂದುವರಿದರೆ, ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ಉಂಟುಮಾಡುತ್ತದೆ. ಕ್ರಮೇಣ ನಮ್ಮ ದೇಹವು ರೋಗಗಳ ಗೂಡಾಗುತ್ತದೆ.

1 / 9
ತಜ್ಞರ ಪ್ರಕಾರ.. ಬೆಳಿಗ್ಗೆ ಉಪಹಾರ ಸೇವಿಸುವುದರಿಂದ ನಿಮ್ಮ ದೇಹಕ್ಕೆ ಅತ್ಯಗತ್ಯವಾದ ಗ್ಲೂಕೋಸ್ ಸಿಗುತ್ತದೆ. ಇದು ದೇಹದಲ್ಲಿನ ರಕ್ತದ ಸಕ್ಕರೆಯ ಮಟ್ಟವನ್ನು ಕಾಪಾಡುತ್ತದೆ. ಅದೇ ಸಮಯದಲ್ಲಿ, ದೀರ್ಘಕಾಲದವರೆಗೆ ಬೆಳಗಿನ ಉಪಾಹಾರವನ್ನು ತ್ಯಜಿಸುವುದರಿಂದ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಿಬಿಡುತ್ತದೆ. ಇದು ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಒಂದು ತಿಂಗಳ ಕಾಲ ನಿರಂತರವಾಗಿ ಬೆಳಗಿನ ಉಪಾಹಾರವನ್ನು ತ್ಯಜಿಸುವುದು ನಮ್ಮ ಆರೋಗ್ಯದ ಮೇಲೆ ಹೇಗೆ ಮತ್ತು ಏನೆಲ್ಲಾ ಪರಿಣಾಮ ಬೀರುತ್ತದೆ ಎಂಬುದನ್ನು ಕಂಡುಕೊಳ್ಳೋಣ.

ತಜ್ಞರ ಪ್ರಕಾರ.. ಬೆಳಿಗ್ಗೆ ಉಪಹಾರ ಸೇವಿಸುವುದರಿಂದ ನಿಮ್ಮ ದೇಹಕ್ಕೆ ಅತ್ಯಗತ್ಯವಾದ ಗ್ಲೂಕೋಸ್ ಸಿಗುತ್ತದೆ. ಇದು ದೇಹದಲ್ಲಿನ ರಕ್ತದ ಸಕ್ಕರೆಯ ಮಟ್ಟವನ್ನು ಕಾಪಾಡುತ್ತದೆ. ಅದೇ ಸಮಯದಲ್ಲಿ, ದೀರ್ಘಕಾಲದವರೆಗೆ ಬೆಳಗಿನ ಉಪಾಹಾರವನ್ನು ತ್ಯಜಿಸುವುದರಿಂದ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಿಬಿಡುತ್ತದೆ. ಇದು ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಒಂದು ತಿಂಗಳ ಕಾಲ ನಿರಂತರವಾಗಿ ಬೆಳಗಿನ ಉಪಾಹಾರವನ್ನು ತ್ಯಜಿಸುವುದು ನಮ್ಮ ಆರೋಗ್ಯದ ಮೇಲೆ ಹೇಗೆ ಮತ್ತು ಏನೆಲ್ಲಾ ಪರಿಣಾಮ ಬೀರುತ್ತದೆ ಎಂಬುದನ್ನು ಕಂಡುಕೊಳ್ಳೋಣ.

2 / 9
’ರಾಜನಂತೆ ಉಪಹಾರ ಸೇವಿಸಿ: Eat breakfast like a king, lunch like a prince and dinner like a beggar: ಉಪಹಾರವನ್ನು ರಾಜನಂತೆ, ಮಧ್ಯಾಹ್ನದ ಊಟವನ್ನು ರಾಜಕುಮಾರನಂತೆ ಮತ್ತು ರಾತ್ರಿಯ ಊಟವನ್ನು ಭಿಕ್ಷುಕನಂತೆ ಸೇವಿಸಿ - ಈ ನಾಣ್ಣುಡಿ ಎಲ್ಲವನ್ನೂ ಹೇಳುತ್ತದೆ.

’ರಾಜನಂತೆ ಉಪಹಾರ ಸೇವಿಸಿ: Eat breakfast like a king, lunch like a prince and dinner like a beggar: ಉಪಹಾರವನ್ನು ರಾಜನಂತೆ, ಮಧ್ಯಾಹ್ನದ ಊಟವನ್ನು ರಾಜಕುಮಾರನಂತೆ ಮತ್ತು ರಾತ್ರಿಯ ಊಟವನ್ನು ಭಿಕ್ಷುಕನಂತೆ ಸೇವಿಸಿ - ಈ ನಾಣ್ಣುಡಿ ಎಲ್ಲವನ್ನೂ ಹೇಳುತ್ತದೆ.

3 / 9
ಕಸಿವಿಸಿ/ ಹತಾಶೆ:
ತಜ್ಞರ ಪ್ರಕಾರ ನ್ಯೂರೋಟ್ರಾನ್ಸಿಟರ್​​ ಸಿರೊಟೋನಿನ್ (neurotransmitter serotonin) ನಮ್ಮ ಮನಸ್ಥಿತಿಯ ಮೇಲೆ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರುತ್ತದೆ. ಇದು ನಮ್ಮ ಉಪಹಾರದಿಂದ ಪ್ರಭಾವಿತವಾಗಿರುತ್ತದೆ. ಒಂದು ತಿಂಗಳ ಕಾಲ ನಿರಂತರವಾಗಿ ಬೆಳಗಿನ ಉಪಾಹಾರ ಸೇವಿಸದಿದ್ದರೆ, ಸಿರೊಟೋನಿನ್ ಮಟ್ಟವು ಹಾನಿಗೊಳಗಾಗುತ್ತದೆ. ಈ ಕಾರಣದಿಂದಾಗಿ ಕಿರಿಕಿರಿ, ಆತಂಕ ಮತ್ತು ಖಿನ್ನತೆಯ ಲಕ್ಷಣಗಳು ಸಹ ಹೆಚ್ಚಾಗುತ್ತವೆ.

ಕಸಿವಿಸಿ/ ಹತಾಶೆ: ತಜ್ಞರ ಪ್ರಕಾರ ನ್ಯೂರೋಟ್ರಾನ್ಸಿಟರ್​​ ಸಿರೊಟೋನಿನ್ (neurotransmitter serotonin) ನಮ್ಮ ಮನಸ್ಥಿತಿಯ ಮೇಲೆ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರುತ್ತದೆ. ಇದು ನಮ್ಮ ಉಪಹಾರದಿಂದ ಪ್ರಭಾವಿತವಾಗಿರುತ್ತದೆ. ಒಂದು ತಿಂಗಳ ಕಾಲ ನಿರಂತರವಾಗಿ ಬೆಳಗಿನ ಉಪಾಹಾರ ಸೇವಿಸದಿದ್ದರೆ, ಸಿರೊಟೋನಿನ್ ಮಟ್ಟವು ಹಾನಿಗೊಳಗಾಗುತ್ತದೆ. ಈ ಕಾರಣದಿಂದಾಗಿ ಕಿರಿಕಿರಿ, ಆತಂಕ ಮತ್ತು ಖಿನ್ನತೆಯ ಲಕ್ಷಣಗಳು ಸಹ ಹೆಚ್ಚಾಗುತ್ತವೆ.

4 / 9
ತೂಕ ಹೆಚ್ಚಳ:
ಬೆಳಗಿನ ಉಪಾಹಾರವನ್ನು ತ್ಯಜಿಸುವುದರಿಂದ ತೂಕ ನಷ್ಟಕ್ಕಿಂತ, ಅನಾರೋಗ್ಯಕರ ತೂಕವೇ ಹೆಚ್ಚಾಗುವ ಅಪಾಯವಿದೆ. ಉಪಾಹಾರದ ಅನುಪಸ್ಥಿತಿಯಲ್ಲಿ, ನಾವು ಸಾಮಾನ್ಯವಾಗಿ ಊಟದ ಸಮಯದಲ್ಲಿ ಅತಿಯಾಗಿ ತಿನ್ನುತ್ತೇವೆ. ಇದು ತೂಕ ಹೆಚ್ಚಾಗಲು ಕಾರಣವಾಗಬಹುದು.

ತೂಕ ಹೆಚ್ಚಳ: ಬೆಳಗಿನ ಉಪಾಹಾರವನ್ನು ತ್ಯಜಿಸುವುದರಿಂದ ತೂಕ ನಷ್ಟಕ್ಕಿಂತ, ಅನಾರೋಗ್ಯಕರ ತೂಕವೇ ಹೆಚ್ಚಾಗುವ ಅಪಾಯವಿದೆ. ಉಪಾಹಾರದ ಅನುಪಸ್ಥಿತಿಯಲ್ಲಿ, ನಾವು ಸಾಮಾನ್ಯವಾಗಿ ಊಟದ ಸಮಯದಲ್ಲಿ ಅತಿಯಾಗಿ ತಿನ್ನುತ್ತೇವೆ. ಇದು ತೂಕ ಹೆಚ್ಚಾಗಲು ಕಾರಣವಾಗಬಹುದು.

5 / 9
ಮೆಟಾಬಾಲಿಕ್ ಸಿಂಡ್ರೋಮ್:
ಬೆಳಗಿನ ಉಪಾಹಾರವನ್ನು ಬಿಟ್ಟುಬಿಡುವುದು ಮೆಟಬಾಲಿಕ್ ಸಿಂಡ್ರೋಮ್ ಅಪಾಯವನ್ನು ಹೆಚ್ಚಿಸುತ್ತದೆ. ಇದು ಹೃದ್ರೋಗ, ಪಾರ್ಶ್ವವಾಯು ಮತ್ತು ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ.

ಮೆಟಾಬಾಲಿಕ್ ಸಿಂಡ್ರೋಮ್: ಬೆಳಗಿನ ಉಪಾಹಾರವನ್ನು ಬಿಟ್ಟುಬಿಡುವುದು ಮೆಟಬಾಲಿಕ್ ಸಿಂಡ್ರೋಮ್ ಅಪಾಯವನ್ನು ಹೆಚ್ಚಿಸುತ್ತದೆ. ಇದು ಹೃದ್ರೋಗ, ಪಾರ್ಶ್ವವಾಯು ಮತ್ತು ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ.

6 / 9
ಹೃದ್ರೋಗದ ಅಪಾಯ:
ಬೆಳಗಿನ ಉಪಾಹಾರ ಸೇವಿಸದವರಿಗೆ ಹೃದಯಾಘಾತ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಅಪಾಯ ಹೆಚ್ಚು. ಆದ್ದರಿಂದ ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಬೆಳಗಿನ ಉಪಾಹಾರವನ್ನು ಮರೆಯಬೇಡಿ.

ಹೃದ್ರೋಗದ ಅಪಾಯ: ಬೆಳಗಿನ ಉಪಾಹಾರ ಸೇವಿಸದವರಿಗೆ ಹೃದಯಾಘಾತ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಅಪಾಯ ಹೆಚ್ಚು. ಆದ್ದರಿಂದ ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಬೆಳಗಿನ ಉಪಾಹಾರವನ್ನು ಮರೆಯಬೇಡಿ.

7 / 9
ಟೈಪ್ 2 ಮಧುಮೇಹ:
ಬೆಳಗಿನ ಉಪಾಹಾರವನ್ನು ಬಿಟ್ಟುಬಿಡುವುದು ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಬೆಳಗಿನ ಉಪಾಹಾರವನ್ನು ತ್ಯಜಿಸುವುದರಿಂದ ದೇಹದಲ್ಲಿನ ಸಕ್ಕರೆ ಅಂಶವು ನಿಯಂತ್ರಣದಲ್ಲಿರುವುದಿಲ್ಲ. ಇದು ಮಧುಮೇಹದ ಅಪಾಯಕ್ಕೆ ಕಾರಣವಾಗುತ್ತದೆ.

ಟೈಪ್ 2 ಮಧುಮೇಹ: ಬೆಳಗಿನ ಉಪಾಹಾರವನ್ನು ಬಿಟ್ಟುಬಿಡುವುದು ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಬೆಳಗಿನ ಉಪಾಹಾರವನ್ನು ತ್ಯಜಿಸುವುದರಿಂದ ದೇಹದಲ್ಲಿನ ಸಕ್ಕರೆ ಅಂಶವು ನಿಯಂತ್ರಣದಲ್ಲಿರುವುದಿಲ್ಲ. ಇದು ಮಧುಮೇಹದ ಅಪಾಯಕ್ಕೆ ಕಾರಣವಾಗುತ್ತದೆ.

8 / 9
 ಪೋಷಕಾಂಶಗಳ ಕೊರತೆ:
ಬೆಳಗಿನ ಉಪಹಾರವು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಬೆಳಗಿನ ಉಪಾಹಾರವನ್ನು ತೆಗೆದುಕೊಳ್ಳದಿದ್ದರೆ, ನಮ್ಮ ದೇಹವು ಜೀವಸತ್ವಗಳು, ಖನಿಜಗಳು ಮತ್ತು ಫೈಬರ್​​ನಂತಹ ಅಗತ್ಯವಾದ ಪೋಷಕಾಂಶಗಳ ಕೊರತೆಯನ್ನು ಉಂಟುಮಾಡಬಹುದು. ಇದು ಅನೇಕ ರೋಗಗಳಿಗೆ ಕಾರಣವಾಗಬಹುದು.

9 / 9

Published On - 1:54 pm, Wed, 2 October 24

sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ