AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​​ಎಲ್​ ಭೈರಪ್ಪ ನಿಧನ: ‘ವಂಶವೃಕ್ಷ’ದಿಂದ ‘ನಾಯಿ ನೆರಳು’ ತನಕ: ಸಿನಿಮಾವಾದ ಕೃತಿಗಳಿವು

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕ ಎಸ್​ಎಲ್​ ಭೈರಪ್ಪ ಅವರು ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿ ಅವರು ಇಂದು (ಸೆಪ್ಟೆಂಬರ್ 24) ಕೊನೆಯುಸಿರು ಎಳೆದಿದ್ದಾರೆ. ಅವರ ಅಗಲಿಕೆಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಭೈರಪ್ಪ ಅವರ ಹಲವು ಕೃತಿಗಳು ಸಿನಿಮಾ ಆಗಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಮದನ್​ ಕುಮಾರ್​
|

Updated on: Sep 24, 2025 | 3:46 PM

Share
1971ರಲ್ಲಿ ‘ವಂಶವೃಕ್ಷ’ ಸಿನಿಮಾ ಬಿಡುಗಡೆ ಆಯಿತು. ಎಸ್​ಎಲ್​ ಭೈರಪ್ಪ ಅವರು ಬರೆದ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿ ಆ ಸಿನಿಮಾ ಸಿದ್ಧವಾಗಿತ್ತು. ವಿಷ್ಣುವರ್ಧನ್ ಅವರು ನಟಿಸಿದ್ದ ಆ ಚಿತ್ರವನ್ನು ಬಿ.ವಿ. ಕಾರಂತ್ ಮತ್ತು ಗಿರೀಶ್ ಕಾರ್ನಾಡ್ ಅವರು ನಿರ್ದೇಶನ ಮಾಡಿದ್ದರು.

1971ರಲ್ಲಿ ‘ವಂಶವೃಕ್ಷ’ ಸಿನಿಮಾ ಬಿಡುಗಡೆ ಆಯಿತು. ಎಸ್​ಎಲ್​ ಭೈರಪ್ಪ ಅವರು ಬರೆದ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿ ಆ ಸಿನಿಮಾ ಸಿದ್ಧವಾಗಿತ್ತು. ವಿಷ್ಣುವರ್ಧನ್ ಅವರು ನಟಿಸಿದ್ದ ಆ ಚಿತ್ರವನ್ನು ಬಿ.ವಿ. ಕಾರಂತ್ ಮತ್ತು ಗಿರೀಶ್ ಕಾರ್ನಾಡ್ ಅವರು ನಿರ್ದೇಶನ ಮಾಡಿದ್ದರು.

1 / 5
‘ತಬ್ಬಲಿಯು ನೀನಾದೆ ಮಗನೆ’ ಕಾದಂಬರಿಯನ್ನು ಆಧರಿಸಿ ಅದೇ ಹೆಸರಿನಲ್ಲಿ ಸಿನಿಮಾ ಮೂಡಿಬಂತು. ಆ ಚಿತ್ರ 1977ರಲ್ಲಿ ಬಿಡುಗಡೆ ಆಯಿತು. ಗಿರೀಶ್ ಕಾರ್ನಾಡ್ ಹಾಗೂ ಬಿ.ವಿ. ಕಾರಂತ್ ಅವರು ನಿರ್ದೇಶನ ಮಾಡಿದ್ದರು. ಬಾಲಿವುಡ್ ನಟ ನಸೀರುದ್ಧೀನ್ ಶಾ ಅವರು ಅಭಿನಯಿಸಿದ್ದರು.

‘ತಬ್ಬಲಿಯು ನೀನಾದೆ ಮಗನೆ’ ಕಾದಂಬರಿಯನ್ನು ಆಧರಿಸಿ ಅದೇ ಹೆಸರಿನಲ್ಲಿ ಸಿನಿಮಾ ಮೂಡಿಬಂತು. ಆ ಚಿತ್ರ 1977ರಲ್ಲಿ ಬಿಡುಗಡೆ ಆಯಿತು. ಗಿರೀಶ್ ಕಾರ್ನಾಡ್ ಹಾಗೂ ಬಿ.ವಿ. ಕಾರಂತ್ ಅವರು ನಿರ್ದೇಶನ ಮಾಡಿದ್ದರು. ಬಾಲಿವುಡ್ ನಟ ನಸೀರುದ್ಧೀನ್ ಶಾ ಅವರು ಅಭಿನಯಿಸಿದ್ದರು.

2 / 5
ಟಿಎನ್ ಸೀತಾರಾಮ್ ಅವರು ‘ಮತದಾನ’ ಸಿನಿಮಾಗೆ ನಿರ್ದೇಶನ ಮಾಡಿದ್ದರು. ಭೈರಪ್ಪ ಅವರು ಬರೆದ ‘ಮತದಾನ’ ಕಾದಂಬರಿ ಆಧರಿಸಿ ಆ ಸಿನಿಮಾ ಸಿದ್ಧವಾಯಿತು. 2001ರಲ್ಲಿ ತೆರೆಕಂಡ ಆ ಚಿತ್ರದಲ್ಲಿ ಅನಂತ್ ನಾಗ್, ತಾರಾ, ದೇವರಾಜ್ ಮುಖ್ಯ ಭೂಮಿಕೆ ನಿಭಾಯಿಸಿದ್ದರು.

ಟಿಎನ್ ಸೀತಾರಾಮ್ ಅವರು ‘ಮತದಾನ’ ಸಿನಿಮಾಗೆ ನಿರ್ದೇಶನ ಮಾಡಿದ್ದರು. ಭೈರಪ್ಪ ಅವರು ಬರೆದ ‘ಮತದಾನ’ ಕಾದಂಬರಿ ಆಧರಿಸಿ ಆ ಸಿನಿಮಾ ಸಿದ್ಧವಾಯಿತು. 2001ರಲ್ಲಿ ತೆರೆಕಂಡ ಆ ಚಿತ್ರದಲ್ಲಿ ಅನಂತ್ ನಾಗ್, ತಾರಾ, ದೇವರಾಜ್ ಮುಖ್ಯ ಭೂಮಿಕೆ ನಿಭಾಯಿಸಿದ್ದರು.

3 / 5
ಎಸ್​​ಎಲ್​ ಭೈರಪ್ಪ ಅವರು ಬರೆದ ‘ನಾಯಿ ನೆರಳು’ ಕಾದಂಬರಿಯನ್ನು ಆಧರಿಸಿ ಅದೇ ಶೀರ್ಷಿಕೆಯಲ್ಲಿ ಗಿರೀಶ್ ಕಾಸರವಳ್ಳಿ ಅವರು ಸಿನಿಮಾ ನಿರ್ದೇಶನ ಮಾಡಿದರು. ಪವಿತ್ರಾ ಲೋಕೇಶ್ ಅವರು ಪ್ರಮುಖ ಪಾತ್ರ ಮಾಡಿದ್ದರು. 2006ರಲ್ಲಿ ‘ನಾಯಿ ನೆರಳು’ ಸಿನಿಮಾ ತೆರೆಕಂಡಿತು.

ಎಸ್​​ಎಲ್​ ಭೈರಪ್ಪ ಅವರು ಬರೆದ ‘ನಾಯಿ ನೆರಳು’ ಕಾದಂಬರಿಯನ್ನು ಆಧರಿಸಿ ಅದೇ ಶೀರ್ಷಿಕೆಯಲ್ಲಿ ಗಿರೀಶ್ ಕಾಸರವಳ್ಳಿ ಅವರು ಸಿನಿಮಾ ನಿರ್ದೇಶನ ಮಾಡಿದರು. ಪವಿತ್ರಾ ಲೋಕೇಶ್ ಅವರು ಪ್ರಮುಖ ಪಾತ್ರ ಮಾಡಿದ್ದರು. 2006ರಲ್ಲಿ ‘ನಾಯಿ ನೆರಳು’ ಸಿನಿಮಾ ತೆರೆಕಂಡಿತು.

4 / 5
‘ಗೃಹಭಂಗ’, ‘ದಾಟು’ ಕಾದಂಬರಿಗಳನ್ನು ಆಧರಿಸಿ ಟಿವಿ ಸೀರಿಯಲ್ ಮಾಡಲಾಯಿತು. ಅಲ್ಲದೇ, ಎಸ್​ಎಲ್​ ಭೈರಪ್ಪ ಅವರು ಬರೆದ ‘ಪರ್ವ’ ಕಾದಂಬರಿಯನ್ನು ಆಧರಿಸಿ ಪ್ರಕಾಶ್ ಬೆಳವಾಡಿ ನಾಟಕ ನಿರ್ದೇಶಿಸಿದರು. ಈ ನಾಟಕ ಹಲವಾರು ಬಾರಿ ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ.

‘ಗೃಹಭಂಗ’, ‘ದಾಟು’ ಕಾದಂಬರಿಗಳನ್ನು ಆಧರಿಸಿ ಟಿವಿ ಸೀರಿಯಲ್ ಮಾಡಲಾಯಿತು. ಅಲ್ಲದೇ, ಎಸ್​ಎಲ್​ ಭೈರಪ್ಪ ಅವರು ಬರೆದ ‘ಪರ್ವ’ ಕಾದಂಬರಿಯನ್ನು ಆಧರಿಸಿ ಪ್ರಕಾಶ್ ಬೆಳವಾಡಿ ನಾಟಕ ನಿರ್ದೇಶಿಸಿದರು. ಈ ನಾಟಕ ಹಲವಾರು ಬಾರಿ ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ