AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​​ಎಲ್​ ಭೈರಪ್ಪ ನಿಧನ: ‘ವಂಶವೃಕ್ಷ’ದಿಂದ ‘ನಾಯಿ ನೆರಳು’ ತನಕ: ಸಿನಿಮಾವಾದ ಕೃತಿಗಳಿವು

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕ ಎಸ್​ಎಲ್​ ಭೈರಪ್ಪ ಅವರು ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿ ಅವರು ಇಂದು (ಸೆಪ್ಟೆಂಬರ್ 24) ಕೊನೆಯುಸಿರು ಎಳೆದಿದ್ದಾರೆ. ಅವರ ಅಗಲಿಕೆಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಭೈರಪ್ಪ ಅವರ ಹಲವು ಕೃತಿಗಳು ಸಿನಿಮಾ ಆಗಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಮದನ್​ ಕುಮಾರ್​
|

Updated on: Sep 24, 2025 | 3:46 PM

Share
1971ರಲ್ಲಿ ‘ವಂಶವೃಕ್ಷ’ ಸಿನಿಮಾ ಬಿಡುಗಡೆ ಆಯಿತು. ಎಸ್​ಎಲ್​ ಭೈರಪ್ಪ ಅವರು ಬರೆದ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿ ಆ ಸಿನಿಮಾ ಸಿದ್ಧವಾಗಿತ್ತು. ವಿಷ್ಣುವರ್ಧನ್ ಅವರು ನಟಿಸಿದ್ದ ಆ ಚಿತ್ರವನ್ನು ಬಿ.ವಿ. ಕಾರಂತ್ ಮತ್ತು ಗಿರೀಶ್ ಕಾರ್ನಾಡ್ ಅವರು ನಿರ್ದೇಶನ ಮಾಡಿದ್ದರು.

1971ರಲ್ಲಿ ‘ವಂಶವೃಕ್ಷ’ ಸಿನಿಮಾ ಬಿಡುಗಡೆ ಆಯಿತು. ಎಸ್​ಎಲ್​ ಭೈರಪ್ಪ ಅವರು ಬರೆದ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿ ಆ ಸಿನಿಮಾ ಸಿದ್ಧವಾಗಿತ್ತು. ವಿಷ್ಣುವರ್ಧನ್ ಅವರು ನಟಿಸಿದ್ದ ಆ ಚಿತ್ರವನ್ನು ಬಿ.ವಿ. ಕಾರಂತ್ ಮತ್ತು ಗಿರೀಶ್ ಕಾರ್ನಾಡ್ ಅವರು ನಿರ್ದೇಶನ ಮಾಡಿದ್ದರು.

1 / 5
‘ತಬ್ಬಲಿಯು ನೀನಾದೆ ಮಗನೆ’ ಕಾದಂಬರಿಯನ್ನು ಆಧರಿಸಿ ಅದೇ ಹೆಸರಿನಲ್ಲಿ ಸಿನಿಮಾ ಮೂಡಿಬಂತು. ಆ ಚಿತ್ರ 1977ರಲ್ಲಿ ಬಿಡುಗಡೆ ಆಯಿತು. ಗಿರೀಶ್ ಕಾರ್ನಾಡ್ ಹಾಗೂ ಬಿ.ವಿ. ಕಾರಂತ್ ಅವರು ನಿರ್ದೇಶನ ಮಾಡಿದ್ದರು. ಬಾಲಿವುಡ್ ನಟ ನಸೀರುದ್ಧೀನ್ ಶಾ ಅವರು ಅಭಿನಯಿಸಿದ್ದರು.

‘ತಬ್ಬಲಿಯು ನೀನಾದೆ ಮಗನೆ’ ಕಾದಂಬರಿಯನ್ನು ಆಧರಿಸಿ ಅದೇ ಹೆಸರಿನಲ್ಲಿ ಸಿನಿಮಾ ಮೂಡಿಬಂತು. ಆ ಚಿತ್ರ 1977ರಲ್ಲಿ ಬಿಡುಗಡೆ ಆಯಿತು. ಗಿರೀಶ್ ಕಾರ್ನಾಡ್ ಹಾಗೂ ಬಿ.ವಿ. ಕಾರಂತ್ ಅವರು ನಿರ್ದೇಶನ ಮಾಡಿದ್ದರು. ಬಾಲಿವುಡ್ ನಟ ನಸೀರುದ್ಧೀನ್ ಶಾ ಅವರು ಅಭಿನಯಿಸಿದ್ದರು.

2 / 5
ಟಿಎನ್ ಸೀತಾರಾಮ್ ಅವರು ‘ಮತದಾನ’ ಸಿನಿಮಾಗೆ ನಿರ್ದೇಶನ ಮಾಡಿದ್ದರು. ಭೈರಪ್ಪ ಅವರು ಬರೆದ ‘ಮತದಾನ’ ಕಾದಂಬರಿ ಆಧರಿಸಿ ಆ ಸಿನಿಮಾ ಸಿದ್ಧವಾಯಿತು. 2001ರಲ್ಲಿ ತೆರೆಕಂಡ ಆ ಚಿತ್ರದಲ್ಲಿ ಅನಂತ್ ನಾಗ್, ತಾರಾ, ದೇವರಾಜ್ ಮುಖ್ಯ ಭೂಮಿಕೆ ನಿಭಾಯಿಸಿದ್ದರು.

ಟಿಎನ್ ಸೀತಾರಾಮ್ ಅವರು ‘ಮತದಾನ’ ಸಿನಿಮಾಗೆ ನಿರ್ದೇಶನ ಮಾಡಿದ್ದರು. ಭೈರಪ್ಪ ಅವರು ಬರೆದ ‘ಮತದಾನ’ ಕಾದಂಬರಿ ಆಧರಿಸಿ ಆ ಸಿನಿಮಾ ಸಿದ್ಧವಾಯಿತು. 2001ರಲ್ಲಿ ತೆರೆಕಂಡ ಆ ಚಿತ್ರದಲ್ಲಿ ಅನಂತ್ ನಾಗ್, ತಾರಾ, ದೇವರಾಜ್ ಮುಖ್ಯ ಭೂಮಿಕೆ ನಿಭಾಯಿಸಿದ್ದರು.

3 / 5
ಎಸ್​​ಎಲ್​ ಭೈರಪ್ಪ ಅವರು ಬರೆದ ‘ನಾಯಿ ನೆರಳು’ ಕಾದಂಬರಿಯನ್ನು ಆಧರಿಸಿ ಅದೇ ಶೀರ್ಷಿಕೆಯಲ್ಲಿ ಗಿರೀಶ್ ಕಾಸರವಳ್ಳಿ ಅವರು ಸಿನಿಮಾ ನಿರ್ದೇಶನ ಮಾಡಿದರು. ಪವಿತ್ರಾ ಲೋಕೇಶ್ ಅವರು ಪ್ರಮುಖ ಪಾತ್ರ ಮಾಡಿದ್ದರು. 2006ರಲ್ಲಿ ‘ನಾಯಿ ನೆರಳು’ ಸಿನಿಮಾ ತೆರೆಕಂಡಿತು.

ಎಸ್​​ಎಲ್​ ಭೈರಪ್ಪ ಅವರು ಬರೆದ ‘ನಾಯಿ ನೆರಳು’ ಕಾದಂಬರಿಯನ್ನು ಆಧರಿಸಿ ಅದೇ ಶೀರ್ಷಿಕೆಯಲ್ಲಿ ಗಿರೀಶ್ ಕಾಸರವಳ್ಳಿ ಅವರು ಸಿನಿಮಾ ನಿರ್ದೇಶನ ಮಾಡಿದರು. ಪವಿತ್ರಾ ಲೋಕೇಶ್ ಅವರು ಪ್ರಮುಖ ಪಾತ್ರ ಮಾಡಿದ್ದರು. 2006ರಲ್ಲಿ ‘ನಾಯಿ ನೆರಳು’ ಸಿನಿಮಾ ತೆರೆಕಂಡಿತು.

4 / 5
‘ಗೃಹಭಂಗ’, ‘ದಾಟು’ ಕಾದಂಬರಿಗಳನ್ನು ಆಧರಿಸಿ ಟಿವಿ ಸೀರಿಯಲ್ ಮಾಡಲಾಯಿತು. ಅಲ್ಲದೇ, ಎಸ್​ಎಲ್​ ಭೈರಪ್ಪ ಅವರು ಬರೆದ ‘ಪರ್ವ’ ಕಾದಂಬರಿಯನ್ನು ಆಧರಿಸಿ ಪ್ರಕಾಶ್ ಬೆಳವಾಡಿ ನಾಟಕ ನಿರ್ದೇಶಿಸಿದರು. ಈ ನಾಟಕ ಹಲವಾರು ಬಾರಿ ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ.

‘ಗೃಹಭಂಗ’, ‘ದಾಟು’ ಕಾದಂಬರಿಗಳನ್ನು ಆಧರಿಸಿ ಟಿವಿ ಸೀರಿಯಲ್ ಮಾಡಲಾಯಿತು. ಅಲ್ಲದೇ, ಎಸ್​ಎಲ್​ ಭೈರಪ್ಪ ಅವರು ಬರೆದ ‘ಪರ್ವ’ ಕಾದಂಬರಿಯನ್ನು ಆಧರಿಸಿ ಪ್ರಕಾಶ್ ಬೆಳವಾಡಿ ನಾಟಕ ನಿರ್ದೇಶಿಸಿದರು. ಈ ನಾಟಕ ಹಲವಾರು ಬಾರಿ ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್