ಗೌರವ..ಕಣ್ಣೀರು..ಕಂಬನಿಯೊಂದಿಗೆ ವಿದಾಯ: ಎಸ್ಎಂ ಕೃಷ್ಣರ ಕೊನೆ ಕ್ಷಣದ ಚಿತ್ರಗಳು ಇಲ್ಲಿವೆ
ಕರುನಾಡ ಕಣ್ಮಣಿಗೆ ಕಣ್ಣೀರ ವಿದಾಯ. ಬಿಸಿಯೂಟದ ಹರಿಕಾರನಿಗೆ ಕಂಬನಿಯ ನಮನ. ಬಡಜನ್ರಿಗೆ ಆರೋಗ್ಯ ಭಾಗ್ಯಕೊಟ್ಟಿದ್ದ ನಾಯಕನಿಗೆ ದಾರಿಯುದ್ದಕ್ಕೂ ಅಂತಿಮ ಗೌರವ. ಕನ್ನಡ ನೆಲದ ಕಂಪನ್ನ ವಿಶ್ವಕ್ಕೆ ಪಸರಿಸಿರುವ ನಾಯಕರಲ್ಲಿ ಒಬ್ಬರಾಗಿದ್ದ ಎಸ್ಎಂ ಕೃಷ್ಣ ಬದುಕಿನ ಪಯಣ ಅಂತ್ಯಗೊಳಿಸಿದ್ದಾರೆ. ನಿನ್ನೆ (ಡಿಸೆಂಬರ್ 10) ಬೆಳಗಿನಜಾವ ಉಸಿರು ನಿಲ್ಲಿಸಿದ್ದ ಮುತ್ಸದಿ ರಾಜಕಾರಣಿಗೆ, ಇಂದು (ಡಿಸೆಂಬರ್ 11) ಸರ್ಕಾರಿ ಗೌರವ, ನಾಯಕರ ಕಂಬನಿ, ಕುಟುಂಬದವರ ಕಣ್ಣೀರಿನೊಂದಿಗೆ ವಿದಾಯ ಹೇಳಲಾಯ್ತು.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9




