
ಇನ್ಫೋಸಿಸ್ (Infosys) ಫೌಂಡೇಶನ್ನ ಸುಧಾಮೂರ್ತಿ (Sudha Murthy) ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಲಭಿಸಿದೆ.

ಸಾಹಿತಿ ಎಸ್.ಎಲ್.ಭೈರಪ್ಪಗೆ ಪದ್ಮಭೂಷಣ ಗೌರವ

ಮಾಜಿ ಸಿಎಂ ಎಸ್.ಎಂ.ಕೃಷ್ಣಗೆ ಪದ್ಮವಿಭೂಷಣ ಗೌರವ

ಇನ್ನು ಜಾನಪದ ಕಲಾವಿದ (ತಮಟೆ ವಾದಕ) ದಲ್ಲಿ 16ನೇ ವಯಸ್ಸಿನಲ್ಲಿಯೇ ತಮಟೆ ವಾದ್ಯ ಶುರುಮಾಡಿದ್ದ ಚಿಕ್ಕಬಳ್ಳಾಪುರದ ಮುನಿವೆಂಕಟಪ್ಪ ಅವರಿಗೆ ಪದ್ಮಶ್ರಿ ಪ್ರಶಸ್ತಿ ದೊರೆತಿದೆ.

ಕೊಡಗಿನ ಉಮ್ಮತ್ತಾಟ್ ಜಾನಪದ ನೃತ್ಯ, ಕಲೆಯ (ಜಾನಪದ ನೃತ್ಯ) ನರ್ತಕಿ ಈ ನೃತ್ಯದ ಮೂಲಕ ಕೊಡವ ಸಂಸ್ಕೃತಿಯನ್ನು ಉಳಿಸಲು ಸಹಾಯ ಮಾಡಿದ ರಾಣಿ ಮಾಚಯ್ಯ ಅವರಿಗೆ ಜನಾಪದ ನೃತ್ಯ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ.

ಖಾದರ್ ವಲ್ಲಿ ದೂದೇಕುಲ(ವಿಜ್ಞಾನ ಮತ್ತು ಇಂಜಿನಿಯರಿಂಗ್), ರಾಣಿ ಮಾಚಯ್ಯ (ಕಲೆ), ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ (ಕಲೆ), ಐ ಶಾ ರಶೀದ್ ಅಹಮದ್ ಕ್ವಾದ್ರಿ (ಕಲೆ), ಶ್ರೀ ಸುಬ್ಬರಾಮನ್ (ಪುರಾತತ್ವ ಶಾಸ್ತ್ರ) ಅವರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.
Published On - 10:21 pm, Wed, 25 January 23