- Kannada News Photo gallery Smartphone Battery Problem Here is the reason why your smartphone battery swells
ನಿಮ್ಮ ಮೊಬೈಲ್ ಬ್ಯಾಟರಿ ಈರೀತಿ ದಪ್ಪಗಾಗಿದ್ದರೆ ಕಡೆಗಣಿಸಬೇಡಿ: ಕೂಡಲೇ ಹೀಗೆ ಮಾಡಿ
Smartphone Battery Tips: ನಿಮ್ಮ ಸ್ಮಾರ್ಟ್ಫೋನ್ನ ಬ್ರೈಟ್ನೆಸ್ ಕಡಿಮೆ ಮಾಡಿ (ಬ್ಯಾಕ್ಲೈಟ್) ಅಥವಾ ಅಟೋ ಬ್ರೈಟ್ನೆಸ್ ಸೆಟ್ಟಿಂಗ್ ಅನ್ನು ಸಕ್ರಿಯಗೊಳಿಸಿ. ಅತಿ ಹೆಚ್ಚು ಬ್ರೈಟ್ನೆಸ್ ಇಡುವುದರಿಂದ ಬ್ಯಾಟರಿ ಬಿಸಿ ಆಗುತ್ತದೆ. ಅಂತೆಯೆ ಡಿಸ್ ಪ್ಲೇ ಟೈಮ್ ಸೆಟ್ ಮಾಡುವುದು ಕೂಡ ಮುಖ್ಯ.
Updated on: Nov 07, 2023 | 6:55 AM
![ಕೆಲವೊಮ್ಮೆ ಸ್ಮಾರ್ಟ್ಫೋನ್ನಲ್ಲಿರುವ ಬ್ಯಾಟರಿ ಗಾತ್ರ ಬದಲಾಗಿರುವುದನ್ನು ನೀವು ನೋಡಿರಬಹುದು. ಆಗ ಇಡೀ ಬ್ಯಾಟರಿ ಊದಿಕೊಂಡಿರುತ್ತದೆ. ಆದರೆ, ಬ್ಯಾಟರಿ ಅಷ್ಟು ದೊಡ್ಡದಾಗಿ ಊದಿರಲು ಕಾರಣವೇನೆಂದು ಅನೇಕರಿಗೆ ತಿಳಿದಿಲ್ಲ. ಇದರ ಹಿಂದೆ ಹಲವು ಕಾರಣಗಳಿದ್ದರೂ, ಕೆಲವೊಮ್ಮೆ ಬಳಕೆದಾರ ಮಾಡುವ ಸಣ್ಣ, ಸಣ್ಣ ತಪ್ಪುಗಳಿಂದಲೇ ಇದು ಸಂಭವಿಸುತ್ತದೆ.](https://images.tv9kannada.com/wp-content/uploads/2023/09/1-56.jpg?w=1280&enlarge=true)
ಕೆಲವೊಮ್ಮೆ ಸ್ಮಾರ್ಟ್ಫೋನ್ನಲ್ಲಿರುವ ಬ್ಯಾಟರಿ ಗಾತ್ರ ಬದಲಾಗಿರುವುದನ್ನು ನೀವು ನೋಡಿರಬಹುದು. ಆಗ ಇಡೀ ಬ್ಯಾಟರಿ ಊದಿಕೊಂಡಿರುತ್ತದೆ. ಆದರೆ, ಬ್ಯಾಟರಿ ಅಷ್ಟು ದೊಡ್ಡದಾಗಿ ಊದಿರಲು ಕಾರಣವೇನೆಂದು ಅನೇಕರಿಗೆ ತಿಳಿದಿಲ್ಲ. ಇದರ ಹಿಂದೆ ಹಲವು ಕಾರಣಗಳಿದ್ದರೂ, ಕೆಲವೊಮ್ಮೆ ಬಳಕೆದಾರ ಮಾಡುವ ಸಣ್ಣ, ಸಣ್ಣ ತಪ್ಪುಗಳಿಂದಲೇ ಇದು ಸಂಭವಿಸುತ್ತದೆ.
![ನಿಮ್ಮ ಮೊಬೈನ್ನ ನಿಧಾನವಾಗಿ ಬ್ಯಾಟರಿ ಕ್ಷೀಣಿಸಲು ಪ್ರಾರಂಭವಾಗುತ್ತದೆ. ಅಂತಿಮವಾಗಿ ಅದು ಉಬ್ಬಿ ಸ್ಫೋಟಗೊಳ್ಳುತ್ತದೆ. ಇದಕ್ಕೆಲ್ಲ ಮುಂಚಿತವಾಗಿ ಬ್ಯಾಟರಿ ಉಬ್ಬುವಿಕೆಯನ್ನು ತಡೆಗಟ್ಟಬೇಕು. ಹಾಗಾದರೆ, ಸ್ಮಾರ್ಟ್ಫೋನ್ ಬ್ಯಾಟರಿ ಉಬ್ಬದಿರಲು ಏನು ಮಾಡಬೇಕು?.](https://images.tv9kannada.com/wp-content/uploads/2023/09/2-61.jpg)
ನಿಮ್ಮ ಮೊಬೈನ್ನ ನಿಧಾನವಾಗಿ ಬ್ಯಾಟರಿ ಕ್ಷೀಣಿಸಲು ಪ್ರಾರಂಭವಾಗುತ್ತದೆ. ಅಂತಿಮವಾಗಿ ಅದು ಉಬ್ಬಿ ಸ್ಫೋಟಗೊಳ್ಳುತ್ತದೆ. ಇದಕ್ಕೆಲ್ಲ ಮುಂಚಿತವಾಗಿ ಬ್ಯಾಟರಿ ಉಬ್ಬುವಿಕೆಯನ್ನು ತಡೆಗಟ್ಟಬೇಕು. ಹಾಗಾದರೆ, ಸ್ಮಾರ್ಟ್ಫೋನ್ ಬ್ಯಾಟರಿ ಉಬ್ಬದಿರಲು ಏನು ಮಾಡಬೇಕು?.
![ಸ್ಮಾರ್ಟ್ಫೋನ್ ಬ್ಯಾಟರಿಯು ಊದಿಕೊಳ್ಳಲು ಪ್ರಮುಖ ಕಾರಣ ಇದನ್ನು ಅತಿಯಾಗಿ ಅಥವಾ ತಪ್ಪಾಗಿ ಉಪಯೋಗಿಸುವುದು. ಉದಾಹರಣೆಗೆ, ದೀರ್ಘಕಾಲದವರೆಗೆ ವಿಡಿಯೋವನ್ನು ವೀಕ್ಷಿಸುವುದರಿಂದ ಬ್ಯಾಟರಿ ಬರಿದಾಗುತ್ತದೆ. ಹೀಗಾಗಿ ನಿಮ್ಮ ಸ್ಮಾರ್ಟ್ಫೋನ್ ಅನ್ನು ಸರಿಯಾದ ರೀತಿಯಲ್ಲಿ ಬಳಸಲು ಪ್ರಯತ್ನಿಸಿ.](https://images.tv9kannada.com/wp-content/uploads/2023/09/3-61.jpg)
ಸ್ಮಾರ್ಟ್ಫೋನ್ ಬ್ಯಾಟರಿಯು ಊದಿಕೊಳ್ಳಲು ಪ್ರಮುಖ ಕಾರಣ ಇದನ್ನು ಅತಿಯಾಗಿ ಅಥವಾ ತಪ್ಪಾಗಿ ಉಪಯೋಗಿಸುವುದು. ಉದಾಹರಣೆಗೆ, ದೀರ್ಘಕಾಲದವರೆಗೆ ವಿಡಿಯೋವನ್ನು ವೀಕ್ಷಿಸುವುದರಿಂದ ಬ್ಯಾಟರಿ ಬರಿದಾಗುತ್ತದೆ. ಹೀಗಾಗಿ ನಿಮ್ಮ ಸ್ಮಾರ್ಟ್ಫೋನ್ ಅನ್ನು ಸರಿಯಾದ ರೀತಿಯಲ್ಲಿ ಬಳಸಲು ಪ್ರಯತ್ನಿಸಿ.
![ಕೆಲವರ ಸ್ಮಾರ್ಟ್ಫೋನ್ನಲ್ಲಿ ಲೆಕ್ಕವಿಲ್ಲದಷ್ಟು ಆ್ಯಪ್ಗಳಿರುತ್ತದೆ. ಅದು ಅಗತ್ಯ ಕೂಡ ಇರುವುದಿಲ್ಲ. ಇವು ಹೆಚ್ಚು ಬ್ಯಾಟರಿಯನ್ನು ಬಳಸುತ್ತವೆ. ಅಷ್ಟೇ ಅಲ್ಲ, ಬ್ಯಾಟರಿಯನ್ನು ಬೇಗನೆ ಖಾಲಿ ಮಾಡುತ್ತದೆ. ಈಗಿರುವ ಹೆಚ್ಚಿನ ಆ್ಯಪ್ಗಳು ಜಿಪಿಎಸ್, ಕ್ಯಾಮೆರಾ ಅಥವಾ ವಿಡಿಯೋ ಕರೆಗಳ ಆ್ಯಕ್ಸಸ್ ಕೇಳುತ್ತದೆ. ಇದು ಬ್ಯಾಟರಿ ಮೇಲೆ ಹೊಡೆತ ಬಿಳುತ್ತದೆ. ಹೀಗಾಗಿ ಅನಗತ್ಯ ಅಪ್ಲಿಕೇಶನ್ಗಳನ್ನು ಅನ್ಇನ್ಸ್ಟಾಲ್ ಮಾಡುವುದು ಒಳ್ಳೆಯದು.](https://images.tv9kannada.com/wp-content/uploads/2023/09/4-58.jpg)
ಕೆಲವರ ಸ್ಮಾರ್ಟ್ಫೋನ್ನಲ್ಲಿ ಲೆಕ್ಕವಿಲ್ಲದಷ್ಟು ಆ್ಯಪ್ಗಳಿರುತ್ತದೆ. ಅದು ಅಗತ್ಯ ಕೂಡ ಇರುವುದಿಲ್ಲ. ಇವು ಹೆಚ್ಚು ಬ್ಯಾಟರಿಯನ್ನು ಬಳಸುತ್ತವೆ. ಅಷ್ಟೇ ಅಲ್ಲ, ಬ್ಯಾಟರಿಯನ್ನು ಬೇಗನೆ ಖಾಲಿ ಮಾಡುತ್ತದೆ. ಈಗಿರುವ ಹೆಚ್ಚಿನ ಆ್ಯಪ್ಗಳು ಜಿಪಿಎಸ್, ಕ್ಯಾಮೆರಾ ಅಥವಾ ವಿಡಿಯೋ ಕರೆಗಳ ಆ್ಯಕ್ಸಸ್ ಕೇಳುತ್ತದೆ. ಇದು ಬ್ಯಾಟರಿ ಮೇಲೆ ಹೊಡೆತ ಬಿಳುತ್ತದೆ. ಹೀಗಾಗಿ ಅನಗತ್ಯ ಅಪ್ಲಿಕೇಶನ್ಗಳನ್ನು ಅನ್ಇನ್ಸ್ಟಾಲ್ ಮಾಡುವುದು ಒಳ್ಳೆಯದು.
![ಬ್ಯಾಟರಿ ಬೇಗೆನ ಖಾಲಿ ಆಗಲು ಅಥವಾ ಇದಕ್ಕೆ ಒತ್ತಡ ಬೀಳಲು ಮತ್ತೊಂದು ಪ್ರಮುಖ ಕಾರಣ ಬ್ಯಾಕ್ಗ್ರೌಂಡ್ ಆ್ಯಪ್. ಒಂದು ಆ್ಯಪ್ ಅನ್ನು ತೆರೆದು ಉಪಯೋಗಿಸಿದ ನಂತರ ಕೆಲವರು ಅದನ್ನು ಮಿನಿಮೈಸ್ ಮಾಡಿ ಇಟ್ಟುಕೊಳ್ಳುತ್ತಾರೆ. ಹೀಗೆ ಮಾಡಿದಾಗ ಬ್ಯಾಕ್ಗ್ರೌಂಡ್ನಲ್ಲಿ ಆ ಆ್ಯಪ್ ಕಾರ್ಯನಿರ್ವಹಿಸುತ್ತಲೇ ಇರುತ್ತದೆ. ಇದು ಬ್ಯಾಟರಿ ಮೇಲೆ ಒತ್ತಡ ಹೇರುತ್ತಿದೆ.](https://images.tv9kannada.com/wp-content/uploads/2023/09/5-56.jpg)
ಬ್ಯಾಟರಿ ಬೇಗೆನ ಖಾಲಿ ಆಗಲು ಅಥವಾ ಇದಕ್ಕೆ ಒತ್ತಡ ಬೀಳಲು ಮತ್ತೊಂದು ಪ್ರಮುಖ ಕಾರಣ ಬ್ಯಾಕ್ಗ್ರೌಂಡ್ ಆ್ಯಪ್. ಒಂದು ಆ್ಯಪ್ ಅನ್ನು ತೆರೆದು ಉಪಯೋಗಿಸಿದ ನಂತರ ಕೆಲವರು ಅದನ್ನು ಮಿನಿಮೈಸ್ ಮಾಡಿ ಇಟ್ಟುಕೊಳ್ಳುತ್ತಾರೆ. ಹೀಗೆ ಮಾಡಿದಾಗ ಬ್ಯಾಕ್ಗ್ರೌಂಡ್ನಲ್ಲಿ ಆ ಆ್ಯಪ್ ಕಾರ್ಯನಿರ್ವಹಿಸುತ್ತಲೇ ಇರುತ್ತದೆ. ಇದು ಬ್ಯಾಟರಿ ಮೇಲೆ ಒತ್ತಡ ಹೇರುತ್ತಿದೆ.
![ನಿಮ್ಮ ಸ್ಮಾರ್ಟ್ಫೋನ್ನ ಕೆಲವು ಸೆಟ್ಟಿಂಗ್ಗಳು ನಿಮ್ಮ ಬ್ಯಾಟರಿ ಅವಧಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಡಿಸ್ ಪ್ಲೇ ಬ್ರೈಟ್ನೆಸ್ ಅನ್ನು ಕಡಿಮೆ ಮಾಡುವ ಮೂಲಕ, ಬ್ಲೂಟೂತ್, ವೈ-ಫೈ ಆಫ್ ಮಾಡುವ ಮೂಲಕ ನೀವು ಬ್ಯಾಟರಿ ಅವಧಿಯನ್ನು ಹೆಚ್ಚಿಸಬಹುದು. ಅಗತ್ಯವಿದ್ದಾಗ ಮಾತ್ರ ನೀವು ಅವುಗಳನ್ನು ಬಳಸಬೇಕು.](https://images.tv9kannada.com/wp-content/uploads/2023/09/6-60.jpg)
ನಿಮ್ಮ ಸ್ಮಾರ್ಟ್ಫೋನ್ನ ಕೆಲವು ಸೆಟ್ಟಿಂಗ್ಗಳು ನಿಮ್ಮ ಬ್ಯಾಟರಿ ಅವಧಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಡಿಸ್ ಪ್ಲೇ ಬ್ರೈಟ್ನೆಸ್ ಅನ್ನು ಕಡಿಮೆ ಮಾಡುವ ಮೂಲಕ, ಬ್ಲೂಟೂತ್, ವೈ-ಫೈ ಆಫ್ ಮಾಡುವ ಮೂಲಕ ನೀವು ಬ್ಯಾಟರಿ ಅವಧಿಯನ್ನು ಹೆಚ್ಚಿಸಬಹುದು. ಅಗತ್ಯವಿದ್ದಾಗ ಮಾತ್ರ ನೀವು ಅವುಗಳನ್ನು ಬಳಸಬೇಕು.
![ನಿಮ್ಮ ಸ್ಮಾರ್ಟ್ಫೋನ್ನ ಬ್ರೈಟ್ನೆಸ್ ಕಡಿಮೆ ಮಾಡಿ (ಬ್ಯಾಕ್ಲೈಟ್) ಅಥವಾ ಅಟೋ ಬ್ರೈಟ್ನೆಸ್ ಸೆಟ್ಟಿಂಗ್ ಅನ್ನು ಸಕ್ರಿಯಗೊಳಿಸಿ. ಅತಿ ಹೆಚ್ಚು ಬ್ರೈಟ್ನೆಸ್ ಇಡುವುದರಿಂದ ಬ್ಯಾಟರಿ ಬಿಸಿ ಆಗುತ್ತದೆ. ಅಂತೆಯೆ ಡಿಸ್ ಪ್ಲೇ ಟೈಮ್ ಸೆಟ್ ಮಾಡುವುದು ಕೂಡ ಮುಖ್ಯ. ಹೀಗೆ ಮಾಡಿದರೆ ಮೊಬೈಲ್ ಅಟೋಮೆಟಿಕ್ ಲಾಕ್ ಸ್ಕ್ರೀನ್ ಆಗುತ್ತದೆ. ಇದರಿಂದ ನೀವು ಆಕಸ್ಮಿಕವಾಗಿ ಫೋನ್ ಲಾಕ್ ಮಾಡಲು ಮರೆತರೆ ಅಟೋಮೆಟಿಕ್ ಆಗಿ ಲಾಕ್ ಆಗುತ್ತದೆ.](https://images.tv9kannada.com/wp-content/uploads/2023/09/7-55.jpg)
ನಿಮ್ಮ ಸ್ಮಾರ್ಟ್ಫೋನ್ನ ಬ್ರೈಟ್ನೆಸ್ ಕಡಿಮೆ ಮಾಡಿ (ಬ್ಯಾಕ್ಲೈಟ್) ಅಥವಾ ಅಟೋ ಬ್ರೈಟ್ನೆಸ್ ಸೆಟ್ಟಿಂಗ್ ಅನ್ನು ಸಕ್ರಿಯಗೊಳಿಸಿ. ಅತಿ ಹೆಚ್ಚು ಬ್ರೈಟ್ನೆಸ್ ಇಡುವುದರಿಂದ ಬ್ಯಾಟರಿ ಬಿಸಿ ಆಗುತ್ತದೆ. ಅಂತೆಯೆ ಡಿಸ್ ಪ್ಲೇ ಟೈಮ್ ಸೆಟ್ ಮಾಡುವುದು ಕೂಡ ಮುಖ್ಯ. ಹೀಗೆ ಮಾಡಿದರೆ ಮೊಬೈಲ್ ಅಟೋಮೆಟಿಕ್ ಲಾಕ್ ಸ್ಕ್ರೀನ್ ಆಗುತ್ತದೆ. ಇದರಿಂದ ನೀವು ಆಕಸ್ಮಿಕವಾಗಿ ಫೋನ್ ಲಾಕ್ ಮಾಡಲು ಮರೆತರೆ ಅಟೋಮೆಟಿಕ್ ಆಗಿ ಲಾಕ್ ಆಗುತ್ತದೆ.
![ಕೆಲವು ಅಪ್ಲಿಕೇಶನ್ಗಳು ಬ್ಯಾಟರಿಯನ್ನು ಬಳಸುವ ಹಿನ್ನೆಲೆಯಲ್ಲಿ ಡೇಟಾವನ್ನು ಸಿಂಕ್ ಮಾಡುತ್ತಲೇ ಇರುತ್ತವೆ. ಇಂತಹ ಆ್ಯಪ್ಗಳನ್ನು ಮೊದಲು ಕ್ಲೋಸ್ ಮಾಡಿ. ನಿಮಗೆ ಬ್ಲೂಟೂತ್, ವೈ-ಫೈ, ಜಿಪಿಎಸ್ ಅಗತ್ಯವಿಲ್ಲದಿದ್ದರೆ, ಅವುಗಳನ್ನು ಆಫ್ ಮಾಡಿ. ಇವೆಲ್ಲವೂ ಹೆಚ್ಚು ಬ್ಯಾಟರಿಯನ್ನು ಬಳಸುತ್ತವೆ. ಇದು ನಿಮ್ಮ ಫೋನ್ನ ಬ್ಯಾಟರಿ ಅವಧಿಯನ್ನು ಕಡಿಮೆ ಮಾಡಬಹುದು.](https://images.tv9kannada.com/wp-content/uploads/2023/09/8-50.jpg)
ಕೆಲವು ಅಪ್ಲಿಕೇಶನ್ಗಳು ಬ್ಯಾಟರಿಯನ್ನು ಬಳಸುವ ಹಿನ್ನೆಲೆಯಲ್ಲಿ ಡೇಟಾವನ್ನು ಸಿಂಕ್ ಮಾಡುತ್ತಲೇ ಇರುತ್ತವೆ. ಇಂತಹ ಆ್ಯಪ್ಗಳನ್ನು ಮೊದಲು ಕ್ಲೋಸ್ ಮಾಡಿ. ನಿಮಗೆ ಬ್ಲೂಟೂತ್, ವೈ-ಫೈ, ಜಿಪಿಎಸ್ ಅಗತ್ಯವಿಲ್ಲದಿದ್ದರೆ, ಅವುಗಳನ್ನು ಆಫ್ ಮಾಡಿ. ಇವೆಲ್ಲವೂ ಹೆಚ್ಚು ಬ್ಯಾಟರಿಯನ್ನು ಬಳಸುತ್ತವೆ. ಇದು ನಿಮ್ಮ ಫೋನ್ನ ಬ್ಯಾಟರಿ ಅವಧಿಯನ್ನು ಕಡಿಮೆ ಮಾಡಬಹುದು.
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)