AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ವಿಚಿತ್ರ ಘಟನೆ, ಬಾಲಕನಿಗೆ 2 ತಿಂಗಳಲ್ಲಿ 9 ಬಾರಿ ಕಡಿದ ಹಾವು

ಹಾವಿನ ದ್ವೇಷ ಹನ್ನೆರೆಡು ವರ್ಷ ಅಂತಾರೆ. ಕಲಬುರಗಿ ಜಿಲ್ಲೆಯ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಓರ್ವ ಬಾಲಕನಿಗೆ ಹಾವೊಂದು ಬೆಂಬಿಡದೆ ಕಾಡುತ್ತಿದೆ. ಎರಡು ತಿಂಗಳಲ್ಲಿ ಒಂದಲ್ಲ ಎರಡಲ್ಲ ಬರೊಬ್ಬರಿ ಒಂಬತ್ತು ಬಾರಿ ತನಗೆ ಹಾವು ಕಚ್ಚಿದೆ ಎಂದು ಪ್ರಜ್ವಲ್​ ಹೇಳಿದ್ದಾನೆ.

ಸಂಜಯ್ಯಾ ಚಿಕ್ಕಮಠ
| Updated By: ವಿವೇಕ ಬಿರಾದಾರ|

Updated on:Aug 29, 2023 | 7:29 AM

Share
Snake Bite to boy 9 times in two months in Kalaburagi

ಹಾವಿನ ದ್ವೇಷ ಹನ್ನೆರೆಡು ವರ್ಷ ಅಂತಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಓರ್ವ ಬಾಲಕನಿಗೆ ಹಾವೊಂದು ಬೆಂಬಿಡದೆ ಕಾಡುತ್ತಿದೆ.

1 / 7
Snake Bite to boy 9 times in two months in Kalaburagi

ಹಲಕರ್ಟಿ ಗ್ರಾಮದ ವಿಜಯಕುಮಾರ್ ಮತ್ತು ಉಷಾ ದಂಪತಿಯ ಪುತ್ರ ಪ್ರಜ್ವಲ್ (15) ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದಾನೆ. ಈತನಿಗೆ ಎರಡು ತಿಂಗಳಲ್ಲಿ ಒಂದಲ್ಲ ಎರಡಲ್ಲ ಬರೊಬ್ಬರಿ ಒಂಬತ್ತು ಬಾರಿ ತನಗೆ ಹಾವು ಕಚ್ಚಿದೆ ಎಂದು ಪ್ರಜ್ವಲ್​ ಹೇಳಿದ್ದಾನೆ.

2 / 7
Snake Bite to boy 9 times in two months in Kalaburagi

ಪ್ರಜ್ವಲ್​ಗೆ ಹಲಕರ್ಟಿ ಗ್ರಾಮದ ಮನೆಯಲ್ಲಿ ಜುಲೈ 3 ರಂದು ಮೊದಲ ಬಾರಿ ಹಾವು ಕಡಿದಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಹಲಕರ್ಟಿ ಗ್ರಾಮ ಬಿಟ್ಟು ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ವಾಸವಾಗಿದ್ದಾರೆ.

3 / 7
Snake Bite to boy 9 times in two months in Kalaburagi

ವಾಡಿಯಲ್ಲಿ ಮನೆ ಮಾಡಿಕೊಂಡು ವಾಸ ಮಾಡುತ್ತಿರುವ ಸಂದರ್ಭದಲ್ಲೂ ಪ್ರಜ್ವಲ್​​ಗೆ ಮತ್ತೆ ಹಾವು ಕಡಿದಿದೆ. ಆದರೆ ಈ ಹಾವು ಮಾತ್ರ ಪೋಷಕರಿಗೆ, ಕುಟುಂಬಸ್ಥರಿಗೆ ಯಾರಿಗೂ ಕಾಣಿಸಿಕೊಂಡಿಲ್ಲ. ಪ್ರಜ್ವಲ್ ಕಣ್ಣಿಗೆ ಮಾತ್ರ ಕಾಣಿಸಿಕೊಳ್ಳುತ್ತಿದೆ.

4 / 7
Snake Bite to boy 9 times in two months in Kalaburagi

ಹಾವಿನಿಂದ ಒಂಬತ್ತು ಬಾರಿ ಕಡಿತಕ್ಕೆ ಒಳಗಾದಾಗ ಆರು ಬಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಮೂರು ಬಾರಿ ನಾಟಿ ಔಷಧದ ಚಿಕಿತ್ಸೆ ನೀಡಲಾಗಿದೆ.

5 / 7
Snake Bite to boy 9 times in two months in Kalaburagi

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್​​ಚಾರ್ಜ್ ಆದ ಬಳಿಕ ಎರಡ್ಮೂರು ದಿನದಲ್ಲೇ ಹಾವು ಮತ್ತೆ ಕಡೆಯುತ್ತಿದೆ. ಸದ್ಯ ಪ್ರಜ್ವಲ್ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

6 / 7
Snake Bite to boy 9 times in two months in Kalaburagi

ಪ್ರಜ್ವಲ್​​ಗೆ ನಿಜವಾಗಿಯೂ ಹಾವು ಕಡಿಯುತ್ತಿದೆಯಾ ಎಂಬ ಕುತೂಹಲ ಹೆಚ್ಚಾಗಿದೆ. ಇನ್ನು ಪ್ರಜ್ವಲನ ಪೋಷಕರು ಈ ಹಾವಿನಿಂದ ಮುಕ್ತಿ ಕೊಡಿಸು ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

7 / 7

Published On - 7:27 am, Tue, 29 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ