AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್

ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

TV9 Web
| Edited By: |

Updated on: Feb 16, 2023 | 9:37 PM

Share
ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

1 / 6
 ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

2 / 6
ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

3 / 6
ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್​ ಮೋಯಿನ್​ನನ್ನು ಬಲಿಪಡೆದುಕೊಂಡಿದೆ.

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್​ ಮೋಯಿನ್​ನನ್ನು ಬಲಿಪಡೆದುಕೊಂಡಿದೆ.

4 / 6
ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

5 / 6
 ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ