ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್
ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.
Updated on: Feb 16, 2023 | 9:37 PM
Share

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್ ಮೋಯಿನ್ನನ್ನು ಬಲಿಪಡೆದುಕೊಂಡಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Photo Gallery
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಬಿಜೆಪಿ ಸಂಸದರಿಂದ ರಾಜ್ಯಕ್ಕೆ "ಮೂರು ಪೈಸೆಯ" ಪ್ರಯೋಜನವೂ ಆಗಿಲ್ಲ
ಸಮಂತಾ ಋತ್ ಪ್ರಭು ಡ್ಯಾನ್ಸ್: ಚಿತ್ರೀಕರಣ ಹೀಗೆ ನಡೆದಿತ್ತು
‘ಥ್ಯಾಂಕ್ ಯು’ ಹೇಳುವುದ ಕಲಿತ ಮಿಲನ ನಾಗರಾಜ್ ಪುತ್ರಿ: ವಿಡಿಯೋ
ರಾಶಿ ಖನ್ನಾ ಬರ್ಗರ್ ತಿನ್ನಲು ಬಿಡುತ್ತಿಲ್ಲ ಅವರ ಮ್ಯಾನೇಜರ್
ರೈಲಿನಲ್ಲಿ ರೀಲ್ಸ್ ಮಾಡಲು ಹೋಗಿ ಆಗಿದ್ದೇನು ನೋಡಿ
ಮಂಚವನ್ನೇ 'ಕಾರ್' ಮಾಡಿದ ಪುಟ್ಟ ಬಾಲಕ: 80 ಲಕ್ಷ ವೀಕ್ಷಣೆ!




