AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್

ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Feb 16, 2023 | 9:37 PM

Share
ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

1 / 6
 ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

2 / 6
ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

3 / 6
ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್​ ಮೋಯಿನ್​ನನ್ನು ಬಲಿಪಡೆದುಕೊಂಡಿದೆ.

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್​ ಮೋಯಿನ್​ನನ್ನು ಬಲಿಪಡೆದುಕೊಂಡಿದೆ.

4 / 6
ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

5 / 6
 ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ