ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್
ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.
Updated on: Feb 16, 2023 | 9:37 PM
Share

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್ ಮೋಯಿನ್ನನ್ನು ಬಲಿಪಡೆದುಕೊಂಡಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




