AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್

ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

TV9 Web
| Edited By: |

Updated on: Feb 16, 2023 | 9:37 PM

Share
ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

1 / 6
 ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

2 / 6
ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

3 / 6
ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್​ ಮೋಯಿನ್​ನನ್ನು ಬಲಿಪಡೆದುಕೊಂಡಿದೆ.

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್​ ಮೋಯಿನ್​ನನ್ನು ಬಲಿಪಡೆದುಕೊಂಡಿದೆ.

4 / 6
ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

5 / 6
 ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್