ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್
ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.
Updated on: Feb 16, 2023 | 9:37 PM
Share

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ
1 / 6

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.
2 / 6

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.
3 / 6

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್ ಮೋಯಿನ್ನನ್ನು ಬಲಿಪಡೆದುಕೊಂಡಿದೆ.
4 / 6

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.
5 / 6

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
6 / 6
Related Photo Gallery
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ




