ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್
ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.
Updated on: Feb 16, 2023 | 9:37 PM
Share

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್ ಮೋಯಿನ್ನನ್ನು ಬಲಿಪಡೆದುಕೊಂಡಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Photo Gallery
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್




