ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್
ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.
Updated on: Feb 16, 2023 | 9:37 PM
Share

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ
1 / 6

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.
2 / 6

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.
3 / 6

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್ ಮೋಯಿನ್ನನ್ನು ಬಲಿಪಡೆದುಕೊಂಡಿದೆ.
4 / 6

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.
5 / 6

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
6 / 6
Related Photo Gallery
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ




