AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್

ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

TV9 Web
| Edited By: |

Updated on: Feb 16, 2023 | 9:37 PM

Share
ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

1 / 6
 ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

2 / 6
ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

3 / 6
ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್​ ಮೋಯಿನ್​ನನ್ನು ಬಲಿಪಡೆದುಕೊಂಡಿದೆ.

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್​ ಮೋಯಿನ್​ನನ್ನು ಬಲಿಪಡೆದುಕೊಂಡಿದೆ.

4 / 6
ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

5 / 6
 ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ