ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್
ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.
Updated on: Feb 16, 2023 | 9:37 PM
Share

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್ ಮೋಯಿನ್ನನ್ನು ಬಲಿಪಡೆದುಕೊಂಡಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Photo Gallery
370 ರೂ. ಬಿರಿಯಾನಿ: ಮುಖ ಮುಚ್ಚಿಕೊಂಡು ತಿರುಗುವ ಹಂತಕ್ಕೆ ಬಂದ ಪ್ರಣೀತ್
ಗುಳಿ ಕೆನ್ನೆ ಇರುವವರು ನಿಜಕ್ಕೂ ಅದೃಷ್ಟವಂತರಾ? ಶಾಸ್ತ್ರಗಳು ಹೇಳುವುದೇನು?
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಆಂಧ್ರದ ಶೇಷಾಚಲಂ ಅರಣ್ಯದಲ್ಲಿ ವಿಜಯನಗರ ಸಾಮ್ರಾಜ್ಯದ ಮಹತ್ವದ ಶಾಸನಗಳು ಪತ್ತೆ
ಕರ್ನಾಟಕ ಪ್ರವಾಸಿಗರಿಗೆ ಸಿಗಲಿದೆ ಹೈಟೆಕ್ ಡಿಜಿಟಲ್ ಸೌಲಭ್ಯ!
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್




