ಹಾವು ಹಿಡಿಯಲು ಹೋಗುತ್ತಿದ್ದ ಉರಗ ರಕ್ಷಕ ಮೋಯಿನ್ ಪಾಲಿಗೆ ವಿಧಿಯಾಗಿ ಬಂದ ಶಾಲಾ ಬಸ್

ವಿಧಿಯಾಟ ಬಲ್ಲವರಾರು? ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

| Updated By: ರಮೇಶ್ ಬಿ. ಜವಳಗೇರಾ

Updated on: Feb 16, 2023 | 9:37 PM

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

ಶಾಲಾ ಬಸ್ ಹರಿದು ಉರಗ ರಕ್ಷಕ ಮೋಯಿನ್(53) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಬೊಮ್ಮಸಂದ್ರದ ಬಳಿ ನಡೆದಿದೆ

1 / 6
 ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

ಹಾವು ಹಿಡಿಯಲು ಇಟ್ಟಂಗೂರಿಗೆ ತೆರಳುತ್ತಿದ್ದ ವೇಳೆ ಸರ್ಜಾಪುರದ ಬೊಮ್ಮಸಂದ್ರದ ಬಳಿ ದುರ್ಘಟನೆ ಸಂಭವಿಸಿದೆ.

2 / 6
ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ಗೆ ಇಟ್ಟಂಗೂರು ಬಳಿ ಹಾವು ಬಂದಿದೆ ಎಂದು ಕರೆ ಬಂದಿತ್ತು.

3 / 6
ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್​ ಮೋಯಿನ್​ನನ್ನು ಬಲಿಪಡೆದುಕೊಂಡಿದೆ.

ಹಿನ್ನೆಲೆಯಲ್ಲಿ ಹಾವು ಹಿಡಿಯಲು ಇಟ್ಟಂಗೂರು ಕಡೆ ಹೋಗುತ್ತಿದ್ದ. ಆದ್ರೆ, ಮಾರ್ಗ ಮಧ್ಯ ವಿಧಿಯಂತೆ ಬಂದ ಬಸ್​ ಮೋಯಿನ್​ನನ್ನು ಬಲಿಪಡೆದುಕೊಂಡಿದೆ.

4 / 6
ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

ಸದಾಕಾಲ ಹಾವು ರಕ್ಷಣೆಯಲ್ಲಿ ತೊಡಗಿದ್ದ ಮೋಯಿನ್​ ಪಾಲಿಗೆ ಶಾಲಾ ಬಸ್ ವಿಧಿಯಾಗಿ ಬಂದು ಜೀವ ತೆಗೆದುಕೊಂಡಿದೆ.

5 / 6
 ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ