- TV9 Kannada Photo gallery snake rescue expert dies after being bitten by captured snake in Chikkamagaluru
ಚಿಕ್ಕಮಗಳೂರು: ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು
ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬೈಕ್ ಡಿಕ್ಕಿಯಲ್ಲಿ ಎರಡು ಹಾವು ಪತ್ತೆಯಾಗಿದ್ದರೆ, ಕಾರಿನಲ್ಲಿದ್ದ ಬ್ಯಾಗ್ಗಳಲ್ಲಿ ಹಾವುಗಳ ರಾಶಿಯೇ ಪತ್ತೆಯಾಗಿವೆ.
Updated on:May 30, 2023 | 6:44 PM
Share

ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ನಲ್ಲಿ ಈ ಘಟನೆ ನಡೆದಿದೆ.
1 / 5

ಸ್ನೇಕ್ ನರೇಶ್ ಅವರ ಬೈಕ್ ಡಿಕ್ಕಿಯಲ್ಲಿ ಎರಡು ಹಾವು ಪತ್ತೆಯಾಗಿದ್ದರೆ, ಕಾರಿನಲ್ಲಿದ್ದ ಬ್ಯಾಗ್ಗಳಲ್ಲಿ ಹಾವುಗಳ ರಾಶಿಯೇ ಪತ್ತೆಯಾಗಿವೆ. ಇವುಗಳನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ.
2 / 5

ಹಾವುಗಳನ್ನು ಸೆರೆ ಹಿಡಿದು ಕಾರಿನಲ್ಲಿ ಶೇಖರಣೆ ಮಾಡುತ್ತಿದ್ದ ನರೇಸ್, 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಹಾವುಗಳನ್ನ ಬಿಟ್ಟು ಬರುತ್ತಿದ್ದರು.
3 / 5

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಪಡೆದಿದ್ದ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು.
4 / 5

ಹಾವುಗಳ ಮೇಲೆ ಅಪಾರ ಪ್ರೀತಿ ಹೊಂದಿದ್ದ ನರೇಶ್, ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.
5 / 5
Published On - 6:41 pm, Tue, 30 May 23
Related Photo Gallery
ನಕಲಿ ಔಷಧ ಕಿಂಗ್ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಚಾಮುಂಡೇಶ್ವರಿಗೆ ಧನಲಕ್ಷ್ಮಿ ಅಲಂಕಾರ ಮಾಡೋಕೆ ಬಳಸಿದ್ದು ಎಷ್ಟು ಲಕ್ಷ ಗೊತ್ತಾ?
ಮಾರ್ಷಲ್ಗಳನ್ನು ತಳ್ಳಿ ನುಗ್ಗಿದ ಬಿಜೆಪಿ, ಜೆಡಿಎಸ್ ಶಾಸಕರು!
ನಮ್ರತಾ ಗೌಡ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ
ರವಿ ಕಿಶನ್ ಡ್ಯಾನ್ಸ್ಗೆ ಎಲ್ಲ ಕಡೆ ಭರ್ಜರಿ ಬೇಡಿಕೆ
ಸಮುದ್ರ ತೀರದಲ್ಲಿ ಗಮನ ಸೆಳೆದ ತನಿಷಾ ಕುಪ್ಪಂಡ
ಆಕಸ್ಮಿಕ ಬೆಂಕಿಯಿಂದಾಗಿ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್



