ಚಿಕ್ಕಮಗಳೂರು: ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು
ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬೈಕ್ ಡಿಕ್ಕಿಯಲ್ಲಿ ಎರಡು ಹಾವು ಪತ್ತೆಯಾಗಿದ್ದರೆ, ಕಾರಿನಲ್ಲಿದ್ದ ಬ್ಯಾಗ್ಗಳಲ್ಲಿ ಹಾವುಗಳ ರಾಶಿಯೇ ಪತ್ತೆಯಾಗಿವೆ.

1 / 5

2 / 5

3 / 5

4 / 5

5 / 5
Published On - 6:41 pm, Tue, 30 May 23
Follow Us




