- TV9 Kannada Photo gallery snake rescue expert dies after being bitten by captured snake in Chikkamagaluru
ಚಿಕ್ಕಮಗಳೂರು: ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು
ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬೈಕ್ ಡಿಕ್ಕಿಯಲ್ಲಿ ಎರಡು ಹಾವು ಪತ್ತೆಯಾಗಿದ್ದರೆ, ಕಾರಿನಲ್ಲಿದ್ದ ಬ್ಯಾಗ್ಗಳಲ್ಲಿ ಹಾವುಗಳ ರಾಶಿಯೇ ಪತ್ತೆಯಾಗಿವೆ.
Updated on:May 30, 2023 | 6:44 PM
Share

ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ನಲ್ಲಿ ಈ ಘಟನೆ ನಡೆದಿದೆ.

ಸ್ನೇಕ್ ನರೇಶ್ ಅವರ ಬೈಕ್ ಡಿಕ್ಕಿಯಲ್ಲಿ ಎರಡು ಹಾವು ಪತ್ತೆಯಾಗಿದ್ದರೆ, ಕಾರಿನಲ್ಲಿದ್ದ ಬ್ಯಾಗ್ಗಳಲ್ಲಿ ಹಾವುಗಳ ರಾಶಿಯೇ ಪತ್ತೆಯಾಗಿವೆ. ಇವುಗಳನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ.

ಹಾವುಗಳನ್ನು ಸೆರೆ ಹಿಡಿದು ಕಾರಿನಲ್ಲಿ ಶೇಖರಣೆ ಮಾಡುತ್ತಿದ್ದ ನರೇಸ್, 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಹಾವುಗಳನ್ನ ಬಿಟ್ಟು ಬರುತ್ತಿದ್ದರು.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಪಡೆದಿದ್ದ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು.

ಹಾವುಗಳ ಮೇಲೆ ಅಪಾರ ಪ್ರೀತಿ ಹೊಂದಿದ್ದ ನರೇಶ್, ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.
Published On - 6:41 pm, Tue, 30 May 23
Related Photo Gallery
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ



