- TV9 Kannada Photo gallery snake rescue expert dies after being bitten by captured snake in Chikkamagaluru
ಚಿಕ್ಕಮಗಳೂರು: ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು
ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬೈಕ್ ಡಿಕ್ಕಿಯಲ್ಲಿ ಎರಡು ಹಾವು ಪತ್ತೆಯಾಗಿದ್ದರೆ, ಕಾರಿನಲ್ಲಿದ್ದ ಬ್ಯಾಗ್ಗಳಲ್ಲಿ ಹಾವುಗಳ ರಾಶಿಯೇ ಪತ್ತೆಯಾಗಿವೆ.
Updated on:May 30, 2023 | 6:44 PM
Share

ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ನಲ್ಲಿ ಈ ಘಟನೆ ನಡೆದಿದೆ.

ಸ್ನೇಕ್ ನರೇಶ್ ಅವರ ಬೈಕ್ ಡಿಕ್ಕಿಯಲ್ಲಿ ಎರಡು ಹಾವು ಪತ್ತೆಯಾಗಿದ್ದರೆ, ಕಾರಿನಲ್ಲಿದ್ದ ಬ್ಯಾಗ್ಗಳಲ್ಲಿ ಹಾವುಗಳ ರಾಶಿಯೇ ಪತ್ತೆಯಾಗಿವೆ. ಇವುಗಳನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ.

ಹಾವುಗಳನ್ನು ಸೆರೆ ಹಿಡಿದು ಕಾರಿನಲ್ಲಿ ಶೇಖರಣೆ ಮಾಡುತ್ತಿದ್ದ ನರೇಸ್, 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಹಾವುಗಳನ್ನ ಬಿಟ್ಟು ಬರುತ್ತಿದ್ದರು.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಪಡೆದಿದ್ದ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು.

ಹಾವುಗಳ ಮೇಲೆ ಅಪಾರ ಪ್ರೀತಿ ಹೊಂದಿದ್ದ ನರೇಶ್, ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.
Published On - 6:41 pm, Tue, 30 May 23
Related Photo Gallery
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್ಪಿಜಿ ಸಿಲಿಂಡರ್ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಚುಡಾಯಿಸಿ ಡಿಕ್ಕಿ ಹೊಡೆದ ಮಿನಿ ಟ್ರಕ್ ಚಾಲಕ
ನಾಲ್ಕು ತಿಂಗಳ ಬಳಿಕ ಇರಾನ್ನ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ
‘ಮದರ್ ಪ್ರಾಮಿಸ್’ ಪಾಸಿಟಿವ್ ವಿಮರ್ಶೆ ನೋಡಿ ಡಾಲಿ ಖುಷ್
ಬೀದಿಬದಿ ವ್ಯಾಪಾರಿಗಳ ಪರ ವಾಟಾಳ್ ನಾಗರಾಜ್ ಪ್ರತಿಭಟನೆ
ಭಾರೀ ಮಳೆ: 85.66 ಅಡಿ ತಲುಪಿದ ಕೆಆರ್ಎಸ್ ನೀರಿನ ಮಟ್ಟ
ಘಟಪ್ರಭಾ ನದಿ ಅಬ್ಬರ: ಮುಳುಗುವ ಹಂತದಲ್ಲಿ ಡವಳೇಶ್ವರ ಸೇತುವೆ



