AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನಕ್ಕೇರಿದ ಹೂ, ಹಣ್ಣು, ತರಕಾರಿ ಬೆಲೆ; ರೈತರಿಗೆ ವರವಾದ ವರಮಹಾಲಕ್ಷ್ಮಿ ಹಬ್ಬ

ವರಮಹಾಲಕ್ಷ್ಮಿ ಹಬ್ಬ ಬಂದ್ರೆ ಸಾಕು, ಹೂ ಹಣ್ಣು ಸೇರಿದಂತೆ ತರಕಾರಿ ಬೆಲೆ ಗಗನಕ್ಕೇರಿದೆ. ಇನ್ನು ಹಗಲು ರಾತ್ರಿ ಕಷ್ಟಪಟ್ಟು ಬೆಳೆದ ಹೂ, ಹಣ್ಣುಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ. ವರಮಹಾಲಕ್ಷ್ಮಿ ಹಬ್ಬ ರೈತರಿಗೆ ವರವಾದರೆ, ಗ್ರಾಹಕರಿಗೆ ಹೊರೆಯಾದಂತಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Aug 15, 2024 | 6:24 PM

Share
ವರಮಹಾಲಕ್ಷ್ಮಿ ಹಬ್ಬ ಬಂದ್ರೆ ಸಾಕು, ಹೂ ಹಣ್ಣು ಸೇರಿದಂತೆ ತರಕಾರಿ ಬೆಲೆ ಗಗನಕ್ಕೇರಿದೆ. ಇನ್ನು ಹಗಲು ರಾತ್ರಿ ಕಷ್ಟಪಟ್ಟು ಬೆಳೆದ ಹೂ, ಹಣ್ಣುಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ. ವರಮಹಾಲಕ್ಷ್ಮಿ ಹಬ್ಬ ರೈತರಿಗೆ ವರವಾದರೆ, ಗ್ರಾಹಕರಿಗೆ ಹೊರೆಯಾದಂತಾಗಿದೆ.

ವರಮಹಾಲಕ್ಷ್ಮಿ ಹಬ್ಬ ಬಂದ್ರೆ ಸಾಕು, ಹೂ ಹಣ್ಣು ಸೇರಿದಂತೆ ತರಕಾರಿ ಬೆಲೆ ಗಗನಕ್ಕೇರಿದೆ. ಇನ್ನು ಹಗಲು ರಾತ್ರಿ ಕಷ್ಟಪಟ್ಟು ಬೆಳೆದ ಹೂ, ಹಣ್ಣುಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ. ವರಮಹಾಲಕ್ಷ್ಮಿ ಹಬ್ಬ ರೈತರಿಗೆ ವರವಾದರೆ, ಗ್ರಾಹಕರಿಗೆ ಹೊರೆಯಾದಂತಾಗಿದೆ.

1 / 6
ವರಮಹಾಲಕ್ಷ್ಮಿಗೂ, ತರಹೇವಾರಿ ಕಲರ್ ಫುಲ್ ಹೂಗಳಿಗೂ ಅದೇನೋ ಒಂಥರಾ ನಂಟು, ವರಮಹಾಲಕ್ಷ್ಮಿ ಪೂಜೆಗೆ ಸೇವಂತಿ, ರೋಜ್ ಬಟನ್, ಚಾಕ್ಲೇಟ್ ಕನಕಾಂಬರ, ಕಾಕಡ ಸೇರಿದಂತೆ ಕಲರ್ ಫುಲ್ ಹೂಗಳು ಬೇಕೆ ಬೇಕು. ಇದ್ರಿಂದ ವರಮಹಾಲಕ್ಷ್ಮಿ ಹಬ್ಬಕ್ಕೆಂದೇ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ತರೆಹೇವಾರಿ ಹೂಗಳನ್ನು ಬೆಳೆಯುತ್ತಾರೆ.

ವರಮಹಾಲಕ್ಷ್ಮಿಗೂ, ತರಹೇವಾರಿ ಕಲರ್ ಫುಲ್ ಹೂಗಳಿಗೂ ಅದೇನೋ ಒಂಥರಾ ನಂಟು, ವರಮಹಾಲಕ್ಷ್ಮಿ ಪೂಜೆಗೆ ಸೇವಂತಿ, ರೋಜ್ ಬಟನ್, ಚಾಕ್ಲೇಟ್ ಕನಕಾಂಬರ, ಕಾಕಡ ಸೇರಿದಂತೆ ಕಲರ್ ಫುಲ್ ಹೂಗಳು ಬೇಕೆ ಬೇಕು. ಇದ್ರಿಂದ ವರಮಹಾಲಕ್ಷ್ಮಿ ಹಬ್ಬಕ್ಕೆಂದೇ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ತರೆಹೇವಾರಿ ಹೂಗಳನ್ನು ಬೆಳೆಯುತ್ತಾರೆ.

2 / 6
ಇನ್ನು ಈ ಹಬ್ಬದ ಪ್ರಯುಕ್ತ ರೈತರು ಬೆಳೆಯುವ ಹೂಗಳಿಗೆ  ಕೆ.ಜಿ ಸೇವಂತಿ, ಕೆಜಿ ರೋಜ್ ಬೆಲೆ ಇನ್ನೂರು ರೂಪಾಯಿಯಾದರೆ, ಕೆಜಿ  ಚೆಂಡು ಹೂ ಬೆಲೆ ನೂರು ರೂಪಾಯಿ, ಇತ್ತ ಕನಕಾಂಬರ, ಕಾಕಡ ಬೆಲೆ ಐನೂರು ರೂಪಾಯಿ. ಜೊತೆಗೆ ಸುಗಂಧ ರಾಜನ ಇನ್ನೂರು ರೂಪಾಯಿಗೆ ಮಾರಾಟವಾಗುತ್ತಿದೆ.

ಇನ್ನು ಈ ಹಬ್ಬದ ಪ್ರಯುಕ್ತ ರೈತರು ಬೆಳೆಯುವ ಹೂಗಳಿಗೆ  ಕೆ.ಜಿ ಸೇವಂತಿ, ಕೆಜಿ ರೋಜ್ ಬೆಲೆ ಇನ್ನೂರು ರೂಪಾಯಿಯಾದರೆ, ಕೆಜಿ  ಚೆಂಡು ಹೂ ಬೆಲೆ ನೂರು ರೂಪಾಯಿ, ಇತ್ತ ಕನಕಾಂಬರ, ಕಾಕಡ ಬೆಲೆ ಐನೂರು ರೂಪಾಯಿ. ಜೊತೆಗೆ ಸುಗಂಧ ರಾಜನ ಇನ್ನೂರು ರೂಪಾಯಿಗೆ ಮಾರಾಟವಾಗುತ್ತಿದೆ.

3 / 6
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಹೂಗಳಿಗೆ ಬೆಲೆ ಬಂದು ರೈತರಿಗೆ ಸಂತಸವಾದರೆ, ಇತ್ತ ಹಬ್ಬ ಮಾಡಲು ವರಮಹಾಲಕ್ಷ್ಮಿ ಭಕ್ತರು ಪರದಾಡುತಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಹೂಗಳಿಗೆ ಬೆಲೆ ಬಂದು ರೈತರಿಗೆ ಸಂತಸವಾದರೆ, ಇತ್ತ ಹಬ್ಬ ಮಾಡಲು ವರಮಹಾಲಕ್ಷ್ಮಿ ಭಕ್ತರು ಪರದಾಡುತಿದ್ದಾರೆ.

4 / 6
ಹೂ. ಹಣ್ಣು, ತರಕಾರಿ ಸೇರಿದಂತೆ ಯಾವುದೇ ವಸ್ತು ಕೊಂಡರೂ ಕೈ ಸುಡುವಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಧ್ಯೆಯೂ ಹೂ ಹಣ್ಣು ತರಕಾರಿ ಬೆಲೆ ಏರಿಕೆಯಾಗಿರುವುದಕ್ಕೆ ಗ್ರಾಹಕರು ಬೇಸರ ವ್ಯಕ್ತಪಡಿಸಿದ್ದಾರೆ.

ಹೂ. ಹಣ್ಣು, ತರಕಾರಿ ಸೇರಿದಂತೆ ಯಾವುದೇ ವಸ್ತು ಕೊಂಡರೂ ಕೈ ಸುಡುವಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಧ್ಯೆಯೂ ಹೂ ಹಣ್ಣು ತರಕಾರಿ ಬೆಲೆ ಏರಿಕೆಯಾಗಿರುವುದಕ್ಕೆ ಗ್ರಾಹಕರು ಬೇಸರ ವ್ಯಕ್ತಪಡಿಸಿದ್ದಾರೆ.

5 / 6
ರೈತರಿಗೆ ಲಾಭ ಸಿಗುವುದರ ಮೂಲಕ ವರಮಹಾಲಕ್ಷ್ಮಿ ಆಶೀರ್ವಾದ  ಮಾಡಿದ್ರೆ, ಇರುವ ಸ್ಥಿತಿಗತಿಯಲ್ಲಿ ವರಮಾಹಲಕ್ಷ್ಮಿ ಹಬ್ಬ ಮಾಡುವುದರ ಮೂಲಕ ವರಮಹಾಲಕ್ಷ್ಮಿ ಕೃಪೆಗೆ ಪಾತ್ರರಾಗುತ್ತಾರೆ ಹೆಂಗೆಳೆಯರು.

ರೈತರಿಗೆ ಲಾಭ ಸಿಗುವುದರ ಮೂಲಕ ವರಮಹಾಲಕ್ಷ್ಮಿ ಆಶೀರ್ವಾದ  ಮಾಡಿದ್ರೆ, ಇರುವ ಸ್ಥಿತಿಗತಿಯಲ್ಲಿ ವರಮಾಹಲಕ್ಷ್ಮಿ ಹಬ್ಬ ಮಾಡುವುದರ ಮೂಲಕ ವರಮಹಾಲಕ್ಷ್ಮಿ ಕೃಪೆಗೆ ಪಾತ್ರರಾಗುತ್ತಾರೆ ಹೆಂಗೆಳೆಯರು.

6 / 6
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು