AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ನಾಗ ಚೈತನ್ಯ ಜತೆ ನಿಶ್ಚಿತಾರ್ಥ ಆಗಿದ್ದಕ್ಕೆ ನಟಿ ಶೋಭಿತಾಗೆ ಖುಷಿಯೋ ಖುಷಿ

ಅಕ್ಕಿನೇನಿ ಕುಟುಂಬದಲ್ಲಿ ಸಂಭ್ರಮದ ಕ್ಷಣ ಮರಳಿ ಬಂದಿದೆ. ಅಕ್ಕಿನೇನಿ ನಾಗ ಚೈತನ್ಯ ಅವರು ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಅವರ ಜೊತೆ ನಟಿ ಶೋಭಿತಾ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎಂಗೇಜ್​ಮೆಂಟ್​ ಬಳಿಕ ಶೋಭಿತಾ ಅವರು ಮೊದಲ ಬಾರಿಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನೆಟ್ಟಿಗರು ವಿವಿಧ ಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಮದನ್​ ಕುಮಾರ್​
|

Updated on: Aug 09, 2024 | 10:13 PM

Share
ಇಷ್ಟು ದಿನಗಳ ಕಾಲ ಗುಟ್ಟಾಗಿ ಡೇಟಿಂಗ್​ ಮಾಡುತ್ತಿದ್ದ ನಾಗ ಚೈತನ್ಯ ಮತ್ತು ಶೋಭಿತಾ ಅವರು ಈಗ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿವೆ.

ಇಷ್ಟು ದಿನಗಳ ಕಾಲ ಗುಟ್ಟಾಗಿ ಡೇಟಿಂಗ್​ ಮಾಡುತ್ತಿದ್ದ ನಾಗ ಚೈತನ್ಯ ಮತ್ತು ಶೋಭಿತಾ ಅವರು ಈಗ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿವೆ.

1 / 5
ಬಹುಭಾಷೆಯಲ್ಲಿ ನಟಿ ಶೋಭಿತಾ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ವೆಬ್​ ಸಿರೀಸ್​ಗಳಲ್ಲಿ ಅವರು ನಟಿಸಿದ್ದಾರೆ. ಫ್ಯಾಷನ್​ ಲೋಕದಲ್ಲೂ ಅವರು ತೊಡಗಿಕೊಂಡಿದ್ದಾರೆ. ನಾಗ ಚೈತನ್ಯ ಜೊತೆ ಎಂಗೇಜ್​ಮೆಂಟ್​ ಆಗಿದ್ದಕ್ಕೆ ಅವರಿಗೆ ಸಿಕ್ಕಾಪಟ್ಟೆ ಖುಷಿ ಆಗಿದೆ.

ಬಹುಭಾಷೆಯಲ್ಲಿ ನಟಿ ಶೋಭಿತಾ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ವೆಬ್​ ಸಿರೀಸ್​ಗಳಲ್ಲಿ ಅವರು ನಟಿಸಿದ್ದಾರೆ. ಫ್ಯಾಷನ್​ ಲೋಕದಲ್ಲೂ ಅವರು ತೊಡಗಿಕೊಂಡಿದ್ದಾರೆ. ನಾಗ ಚೈತನ್ಯ ಜೊತೆ ಎಂಗೇಜ್​ಮೆಂಟ್​ ಆಗಿದ್ದಕ್ಕೆ ಅವರಿಗೆ ಸಿಕ್ಕಾಪಟ್ಟೆ ಖುಷಿ ಆಗಿದೆ.

2 / 5
ಈ ಮೊದಲು ನಾಗ ಚೈತನ್ಯ ಮತ್ತು ಶೋಭಿತಾ ಅವರು ಯಾವುದೇ ಸಿನಿಮಾದಲ್ಲೂ ಒಟ್ಟಿಗೆ ಕೆಲಸ ಮಾಡಿರಲಿಲ್ಲ. ಆದರೂ ಕೂಡ ಅವರಿಬ್ಬರ ನಡುವೆ ಪರಿಚಯ ಬೆಳೆದು ಪ್ರೀತಿ ಮೂಡಿತು. ಪರಸ್ಪರ ಪ್ರೀತಿಸಿದ ಅವರು ಈಗ ಮದುವೆ ಆಗಲು ತಯಾರಾಗಿದ್ದಾರೆ.

ಈ ಮೊದಲು ನಾಗ ಚೈತನ್ಯ ಮತ್ತು ಶೋಭಿತಾ ಅವರು ಯಾವುದೇ ಸಿನಿಮಾದಲ್ಲೂ ಒಟ್ಟಿಗೆ ಕೆಲಸ ಮಾಡಿರಲಿಲ್ಲ. ಆದರೂ ಕೂಡ ಅವರಿಬ್ಬರ ನಡುವೆ ಪರಿಚಯ ಬೆಳೆದು ಪ್ರೀತಿ ಮೂಡಿತು. ಪರಸ್ಪರ ಪ್ರೀತಿಸಿದ ಅವರು ಈಗ ಮದುವೆ ಆಗಲು ತಯಾರಾಗಿದ್ದಾರೆ.

3 / 5
ಸಮಂತಾ ರುತ್​ ಪ್ರಭು ಜೊತೆಗಿನ ದಾಂಪತ್ಯ ಜೀವನಕ್ಕೆ ನಾಗ ಚೈತನ್ಯ ಅವರು ಅಂತ್ಯಹಾಡಿದ ಬಳಿಕ ಶೋಭಿತಾ ಜೊತೆ ಡೇಟಿಂಗ್​ ಶುರು ಮಾಡಿಕೊಂಡಿದ್ದರು. ಕದ್ದುಮುಚ್ಚಿ ಸುತ್ತಾಡುತ್ತಿದ್ದ ಅವರ ಕೆಲವು ಫೋಟೋಗಳು ವೈರಲ್​ ಆಗಿದ್ದವು. ಈಗ ಎಲ್ಲವೂ ಅಧಿಕೃತ ಆಗಿದೆ.

ಸಮಂತಾ ರುತ್​ ಪ್ರಭು ಜೊತೆಗಿನ ದಾಂಪತ್ಯ ಜೀವನಕ್ಕೆ ನಾಗ ಚೈತನ್ಯ ಅವರು ಅಂತ್ಯಹಾಡಿದ ಬಳಿಕ ಶೋಭಿತಾ ಜೊತೆ ಡೇಟಿಂಗ್​ ಶುರು ಮಾಡಿಕೊಂಡಿದ್ದರು. ಕದ್ದುಮುಚ್ಚಿ ಸುತ್ತಾಡುತ್ತಿದ್ದ ಅವರ ಕೆಲವು ಫೋಟೋಗಳು ವೈರಲ್​ ಆಗಿದ್ದವು. ಈಗ ಎಲ್ಲವೂ ಅಧಿಕೃತ ಆಗಿದೆ.

4 / 5
ಸದ್ಯಕ್ಕೆ ಸಮಂತಾ ಅವರು ಸಿಂಗಲ್​ ಆಗಿಯೇ ಉಳಿದುಕೊಂಡಿದ್ದಾರೆ. ಶೋಭಿತಾ ಮತ್ತು ನಾಗ ಚೈತನ್ಯ ಅವರ ಫೋಟೋಗಳಿಗೆ ಕಮೆಂಟ್ ಮಾಡಿರುವ ಅನೇಕರು ಸಮಂತಾ ವಿಚಾರವನ್ನು ಎಳೆದು ತರುತ್ತಿದ್ದಾರೆ. ಸಮಂತಾ ಪ್ರತಿಕ್ರಿಯೆ ನೀಡುತ್ತಾರಾ ಎಂಬ ಕೌತುಕ ಎಲ್ಲರಿಗೂ ಇದೆ.

ಸದ್ಯಕ್ಕೆ ಸಮಂತಾ ಅವರು ಸಿಂಗಲ್​ ಆಗಿಯೇ ಉಳಿದುಕೊಂಡಿದ್ದಾರೆ. ಶೋಭಿತಾ ಮತ್ತು ನಾಗ ಚೈತನ್ಯ ಅವರ ಫೋಟೋಗಳಿಗೆ ಕಮೆಂಟ್ ಮಾಡಿರುವ ಅನೇಕರು ಸಮಂತಾ ವಿಚಾರವನ್ನು ಎಳೆದು ತರುತ್ತಿದ್ದಾರೆ. ಸಮಂತಾ ಪ್ರತಿಕ್ರಿಯೆ ನೀಡುತ್ತಾರಾ ಎಂಬ ಕೌತುಕ ಎಲ್ಲರಿಗೂ ಇದೆ.

5 / 5
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!