AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sobhita Dhulipala: ನಾಗ ಚೈತನ್ಯ ಜತೆಗಿನ ಡೇಟಿಂಗ್ ವದಂತಿಗೆ ಫುಲ್​ಸ್ಟಾಪ್​ ಇಟ್ಟ ನಟಿ

Sobhita Dhulipala: ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 30, 2023 | 9:59 AM

Share
ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

1 / 5
ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

2 / 5
‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

3 / 5
ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

4 / 5
‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

5 / 5
Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ