AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sobhita Dhulipala: ನಾಗ ಚೈತನ್ಯ ಜತೆಗಿನ ಡೇಟಿಂಗ್ ವದಂತಿಗೆ ಫುಲ್​ಸ್ಟಾಪ್​ ಇಟ್ಟ ನಟಿ

Sobhita Dhulipala: ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 30, 2023 | 9:59 AM

Share
ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

1 / 5
ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

2 / 5
‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

3 / 5
ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

4 / 5
‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

5 / 5
Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್