AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sobhita Dhulipala: ನಾಗ ಚೈತನ್ಯ ಜತೆಗಿನ ಡೇಟಿಂಗ್ ವದಂತಿಗೆ ಫುಲ್​ಸ್ಟಾಪ್​ ಇಟ್ಟ ನಟಿ

Sobhita Dhulipala: ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 30, 2023 | 9:59 AM

Share
ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

1 / 5
ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

2 / 5
‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

3 / 5
ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

4 / 5
‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ