AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sobhita Dhulipala: ನಾಗ ಚೈತನ್ಯ ಜತೆಗಿನ ಡೇಟಿಂಗ್ ವದಂತಿಗೆ ಫುಲ್​ಸ್ಟಾಪ್​ ಇಟ್ಟ ನಟಿ

Sobhita Dhulipala: ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 30, 2023 | 9:59 AM

Share
ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

1 / 5
ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

2 / 5
‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

3 / 5
ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

4 / 5
‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

5 / 5
Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ