AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sobhita Dhulipala: ನಾಗ ಚೈತನ್ಯ ಜತೆಗಿನ ಡೇಟಿಂಗ್ ವದಂತಿಗೆ ಫುಲ್​ಸ್ಟಾಪ್​ ಇಟ್ಟ ನಟಿ

Sobhita Dhulipala: ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 30, 2023 | 9:59 AM

Share
ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

1 / 5
ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

2 / 5
‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

3 / 5
ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

4 / 5
‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

5 / 5
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್