AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sobhita Dhulipala: ನಾಗ ಚೈತನ್ಯ ಜತೆಗಿನ ಡೇಟಿಂಗ್ ವದಂತಿಗೆ ಫುಲ್​ಸ್ಟಾಪ್​ ಇಟ್ಟ ನಟಿ

Sobhita Dhulipala: ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 30, 2023 | 9:59 AM

Share
ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

1 / 5
ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

2 / 5
‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್​. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್​​ನಲ್ಲಿ ಇಲ್ಲ’ ಎಂದಿದ್ದಾರೆ ಅವರು.  

3 / 5
ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

4 / 5
‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್​ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.

5 / 5
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?