AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urfi Javed: ‘ಹುಡುಗಿಯರು ಎಂಥ ಬಟ್ಟೆ ಹಾಕ್ಬೇಕು ಅಂತ ರೂಲ್ಸ್​ ಮಾಡೋಕೆ ಇದು ತಾಲಿಬಾನ್​ ಅಲ್ಲ’: ಉರ್ಫಿ ಗರಂ

Urfi Javed Photo: ‘ನಾನು ಇದನ್ನೆಲ್ಲ ಪ್ರಚಾರಕ್ಕೆ ಮಾಡ್ತೀನಿ ಅಂತ ಜನ ಹೇಳ್ತಾರೆ. ಆದ್ರೆ ಅವರೇ ನನ್ನ ಹೆಸರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಉರ್ಫಿ ಜಾವೇದ್​ ಹೇಳಿದ್ದಾರೆ.

TV9 Web
| Edited By: |

Updated on: Nov 11, 2022 | 8:26 AM

Share
ನಟಿ ಉರ್ಫಿ ಜಾವೇದ್​ ಅವರು ಚಿತ್ರ-ವಿಚಿತ್ರವಾದ ಬಟ್ಟೆ ಧರಿಸುತ್ತಾರೆ. ಆ ರೀತಿಯ ಕಾಸ್ಟ್ಯೂಮ್​ನಲ್ಲಿ ಅವರು ಫೋಟೋಶೂಟ್​ ಮಾಡಿಸುತ್ತಾರೆ. ಆ ಫೋಟೋಗಳು ವೈರಲ್​ ಆಗುತ್ತವೆ.

Social media sensation Urfi Javed reaction about FIR filed against her

1 / 5
ಬೋಲ್ಡ್​ ಆದಂತಹ ಡ್ರೆಸ್​ ಧರಿಸುವಲ್ಲಿ ಉರ್ಫಿ ಜಾವೇದ್​ ಅವರು ಎಂದಿಗೂ ಮುಜುಗರ ಪಟ್ಟುಕೊಂಡಿಲ್ಲ. ಎಷ್ಟೇ ಟ್ರೋಲ್​ ಆದರೂ ಕೂಡ ಅವರು ತಲೆ ಕೆಡಿಸಿಕೊಂಡಿಲ್ಲ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚುತ್ತಿದೆ.

Social media sensation Urfi Javed reaction about FIR filed against her

2 / 5
ಉರ್ಫಿ ಜಾವೇದ್​ ಅವರು ಅಶ್ಲೀಲವಾಗಿ ಬಟ್ಟೆ ಹಾಕಿಕೊಳ್ಳುತ್ತಾರೆ ಎಂಬುದು ಕೆಲವರ ಆರೋಪ. ಹಾಗಾಗಿ ಅವರ ಮೇಲೆ ಕೇಸ್​ ಹಾಕಲಾಗಿದೆ. ಇದು ಉರ್ಫಿ ಕೋಪಕ್ಕೆ ಕಾರಣ ಆಗಿದೆ. ಈ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಉರ್ಫಿ ಜಾವೇದ್​ ಅವರು ಅಶ್ಲೀಲವಾಗಿ ಬಟ್ಟೆ ಹಾಕಿಕೊಳ್ಳುತ್ತಾರೆ ಎಂಬುದು ಕೆಲವರ ಆರೋಪ. ಹಾಗಾಗಿ ಅವರ ಮೇಲೆ ಕೇಸ್​ ಹಾಕಲಾಗಿದೆ. ಇದು ಉರ್ಫಿ ಕೋಪಕ್ಕೆ ಕಾರಣ ಆಗಿದೆ. ಈ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.

3 / 5
‘ನಾನು ಇದನ್ನೆಲ್ಲ ಪ್ರಚಾರಕ್ಕೆ ಮಾಡ್ತೀನಿ ಅಂತ ಹೇಳುವ ಜನರೇ ನನ್ನ ಹೆಸರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅತ್ಯಾಚಾರಿಗಳಿಗಿಂತಲೂ ಹೆಚ್ಚಿನ ಎಫ್​ಐಆರ್​ಗಳು ನನ್ನ ಮೇಲೆ ಆಗುತ್ತಿವೆ’ ಎಂದು ಉರ್ಫಿ ಜಾವೇದ್​ ಹೇಳಿದ್ದಾರೆ.

‘ನಾನು ಇದನ್ನೆಲ್ಲ ಪ್ರಚಾರಕ್ಕೆ ಮಾಡ್ತೀನಿ ಅಂತ ಹೇಳುವ ಜನರೇ ನನ್ನ ಹೆಸರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅತ್ಯಾಚಾರಿಗಳಿಗಿಂತಲೂ ಹೆಚ್ಚಿನ ಎಫ್​ಐಆರ್​ಗಳು ನನ್ನ ಮೇಲೆ ಆಗುತ್ತಿವೆ’ ಎಂದು ಉರ್ಫಿ ಜಾವೇದ್​ ಹೇಳಿದ್ದಾರೆ.

4 / 5
‘ಹುಡುಗಿಯರು ಏನು ಧರಿಸಬೇಕು ಅಂತ ನೀವು ನಿರ್ಧಾರ ಮಾಡೋಕೆ ಇದು ತಾಲಿಬಾನ್​ ಅಲ್ಲ. ಇದು ಅಫ್ಘಾನಿಸ್ತಾನ್​ ಅಲ್ಲ’ ಎಂದು ಉರ್ಫಿ ಜಾವೇದ್​ ಗರಂ ಆಗಿದ್ದಾರೆ. ಈ ಬಗ್ಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಹುಡುಗಿಯರು ಏನು ಧರಿಸಬೇಕು ಅಂತ ನೀವು ನಿರ್ಧಾರ ಮಾಡೋಕೆ ಇದು ತಾಲಿಬಾನ್​ ಅಲ್ಲ. ಇದು ಅಫ್ಘಾನಿಸ್ತಾನ್​ ಅಲ್ಲ’ ಎಂದು ಉರ್ಫಿ ಜಾವೇದ್​ ಗರಂ ಆಗಿದ್ದಾರೆ. ಈ ಬಗ್ಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

5 / 5
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ