AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urfi Javed: ‘ಹುಡುಗಿಯರು ಎಂಥ ಬಟ್ಟೆ ಹಾಕ್ಬೇಕು ಅಂತ ರೂಲ್ಸ್​ ಮಾಡೋಕೆ ಇದು ತಾಲಿಬಾನ್​ ಅಲ್ಲ’: ಉರ್ಫಿ ಗರಂ

Urfi Javed Photo: ‘ನಾನು ಇದನ್ನೆಲ್ಲ ಪ್ರಚಾರಕ್ಕೆ ಮಾಡ್ತೀನಿ ಅಂತ ಜನ ಹೇಳ್ತಾರೆ. ಆದ್ರೆ ಅವರೇ ನನ್ನ ಹೆಸರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಉರ್ಫಿ ಜಾವೇದ್​ ಹೇಳಿದ್ದಾರೆ.

TV9 Web
| Edited By: |

Updated on: Nov 11, 2022 | 8:26 AM

Share
ನಟಿ ಉರ್ಫಿ ಜಾವೇದ್​ ಅವರು ಚಿತ್ರ-ವಿಚಿತ್ರವಾದ ಬಟ್ಟೆ ಧರಿಸುತ್ತಾರೆ. ಆ ರೀತಿಯ ಕಾಸ್ಟ್ಯೂಮ್​ನಲ್ಲಿ ಅವರು ಫೋಟೋಶೂಟ್​ ಮಾಡಿಸುತ್ತಾರೆ. ಆ ಫೋಟೋಗಳು ವೈರಲ್​ ಆಗುತ್ತವೆ.

Social media sensation Urfi Javed reaction about FIR filed against her

1 / 5
ಬೋಲ್ಡ್​ ಆದಂತಹ ಡ್ರೆಸ್​ ಧರಿಸುವಲ್ಲಿ ಉರ್ಫಿ ಜಾವೇದ್​ ಅವರು ಎಂದಿಗೂ ಮುಜುಗರ ಪಟ್ಟುಕೊಂಡಿಲ್ಲ. ಎಷ್ಟೇ ಟ್ರೋಲ್​ ಆದರೂ ಕೂಡ ಅವರು ತಲೆ ಕೆಡಿಸಿಕೊಂಡಿಲ್ಲ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚುತ್ತಿದೆ.

Social media sensation Urfi Javed reaction about FIR filed against her

2 / 5
ಉರ್ಫಿ ಜಾವೇದ್​ ಅವರು ಅಶ್ಲೀಲವಾಗಿ ಬಟ್ಟೆ ಹಾಕಿಕೊಳ್ಳುತ್ತಾರೆ ಎಂಬುದು ಕೆಲವರ ಆರೋಪ. ಹಾಗಾಗಿ ಅವರ ಮೇಲೆ ಕೇಸ್​ ಹಾಕಲಾಗಿದೆ. ಇದು ಉರ್ಫಿ ಕೋಪಕ್ಕೆ ಕಾರಣ ಆಗಿದೆ. ಈ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಉರ್ಫಿ ಜಾವೇದ್​ ಅವರು ಅಶ್ಲೀಲವಾಗಿ ಬಟ್ಟೆ ಹಾಕಿಕೊಳ್ಳುತ್ತಾರೆ ಎಂಬುದು ಕೆಲವರ ಆರೋಪ. ಹಾಗಾಗಿ ಅವರ ಮೇಲೆ ಕೇಸ್​ ಹಾಕಲಾಗಿದೆ. ಇದು ಉರ್ಫಿ ಕೋಪಕ್ಕೆ ಕಾರಣ ಆಗಿದೆ. ಈ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.

3 / 5
‘ನಾನು ಇದನ್ನೆಲ್ಲ ಪ್ರಚಾರಕ್ಕೆ ಮಾಡ್ತೀನಿ ಅಂತ ಹೇಳುವ ಜನರೇ ನನ್ನ ಹೆಸರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅತ್ಯಾಚಾರಿಗಳಿಗಿಂತಲೂ ಹೆಚ್ಚಿನ ಎಫ್​ಐಆರ್​ಗಳು ನನ್ನ ಮೇಲೆ ಆಗುತ್ತಿವೆ’ ಎಂದು ಉರ್ಫಿ ಜಾವೇದ್​ ಹೇಳಿದ್ದಾರೆ.

‘ನಾನು ಇದನ್ನೆಲ್ಲ ಪ್ರಚಾರಕ್ಕೆ ಮಾಡ್ತೀನಿ ಅಂತ ಹೇಳುವ ಜನರೇ ನನ್ನ ಹೆಸರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅತ್ಯಾಚಾರಿಗಳಿಗಿಂತಲೂ ಹೆಚ್ಚಿನ ಎಫ್​ಐಆರ್​ಗಳು ನನ್ನ ಮೇಲೆ ಆಗುತ್ತಿವೆ’ ಎಂದು ಉರ್ಫಿ ಜಾವೇದ್​ ಹೇಳಿದ್ದಾರೆ.

4 / 5
‘ಹುಡುಗಿಯರು ಏನು ಧರಿಸಬೇಕು ಅಂತ ನೀವು ನಿರ್ಧಾರ ಮಾಡೋಕೆ ಇದು ತಾಲಿಬಾನ್​ ಅಲ್ಲ. ಇದು ಅಫ್ಘಾನಿಸ್ತಾನ್​ ಅಲ್ಲ’ ಎಂದು ಉರ್ಫಿ ಜಾವೇದ್​ ಗರಂ ಆಗಿದ್ದಾರೆ. ಈ ಬಗ್ಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಹುಡುಗಿಯರು ಏನು ಧರಿಸಬೇಕು ಅಂತ ನೀವು ನಿರ್ಧಾರ ಮಾಡೋಕೆ ಇದು ತಾಲಿಬಾನ್​ ಅಲ್ಲ. ಇದು ಅಫ್ಘಾನಿಸ್ತಾನ್​ ಅಲ್ಲ’ ಎಂದು ಉರ್ಫಿ ಜಾವೇದ್​ ಗರಂ ಆಗಿದ್ದಾರೆ. ಈ ಬಗ್ಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

5 / 5
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ