AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಗಿನ ಮೇಲಿರುವ ಬ್ಲ್ಯಾಕ್ ಹೆಡ್ಸ್​ಗೆ ಪರಿಹಾರ ಇಲ್ಲಿದೆ

Black Heads: ಬ್ಲ್ಯಾಕ್ ಹೆಡ್ಸ್ ಮುಖದ ಸೌಂದರ್ಯವನ್ನು ಕುಗ್ಗಿಸುತ್ತದೆ. ಅಂದವಾದ ಮುಖದಲ್ಲಿ ಮೂಗಿನ ಮೇಲಿರುವ ಕಪ್ಪು ಚುಕ್ಕಿಗಳು ಸೌಂದರ್ಯವನ್ನು ಕಡಿಮೆ ಮಾಡುತ್ತದೆ. ಚಿಂತೆ ಬೇಡ. ಇದಕ್ಕೆ ಪರಿಹಾರ ನಿಮ್ಮ ಮನೆಯಲ್ಲೇ ಇದೆ.

TV9 Web
| Edited By: sandhya thejappa|

Updated on: Jun 23, 2022 | 8:30 AM

Share
ತೆಂಗಿನ ಎಣ್ಣೆ ಬ್ಲ್ಯಾಕ್ ಹೆಡ್ಸ್ ಕಡಿಮೆ ಮಾಡುವ ಶಕ್ತಿ ಹೊಂದಿದೆ. ಶುದ್ಧ ತೆಂಗಿನ ಎಣ್ಣೆಯನ್ನು ಮೂಗಿನ ಮೇಲೆ ಹಚ್ಚಿ. ಎಣ್ಣೆ ಚರ್ಮ ಹೀರಿಕೊಳ್ಳಲು ಬಿಡಿ. ದಿನಕ್ಕೆ ಎರಡರಿಂದ ಮೂರು ಬಾರಿ ಎಣ್ಣೆ ಹಚ್ಚಿ.

ತೆಂಗಿನ ಎಣ್ಣೆ ಬ್ಲ್ಯಾಕ್ ಹೆಡ್ಸ್ ಕಡಿಮೆ ಮಾಡುವ ಶಕ್ತಿ ಹೊಂದಿದೆ. ಶುದ್ಧ ತೆಂಗಿನ ಎಣ್ಣೆಯನ್ನು ಮೂಗಿನ ಮೇಲೆ ಹಚ್ಚಿ. ಎಣ್ಣೆ ಚರ್ಮ ಹೀರಿಕೊಳ್ಳಲು ಬಿಡಿ. ದಿನಕ್ಕೆ ಎರಡರಿಂದ ಮೂರು ಬಾರಿ ಎಣ್ಣೆ ಹಚ್ಚಿ.

1 / 5
ಮಲಗುವ ಮುನ್ನಾ ಅಲೋವೆರಾದ ಜೆಲ್ನ ಮೂಗಿನ ಮೇಲೆ ಹಚ್ಚಿ. ಇಡೀ ರಾತ್ರಿ ಮೂಗಿನ ಮೇಲೆ ಜೆಲ್ ಹಾಗೇ ಇರಬೇಕು.

ಮಲಗುವ ಮುನ್ನಾ ಅಲೋವೆರಾದ ಜೆಲ್ನ ಮೂಗಿನ ಮೇಲೆ ಹಚ್ಚಿ. ಇಡೀ ರಾತ್ರಿ ಮೂಗಿನ ಮೇಲೆ ಜೆಲ್ ಹಾಗೇ ಇರಬೇಕು.

2 / 5
ಹತ್ತಿಯ ಸಹಾಯದಿಂದ ಶುದ್ಧ ಜೇನುತುಪ್ಪವನ್ನು ಮೂಗಿನ ಮೇಲೆ ಹಚ್ಚಿ. 30 ನಿಮಿಷದ ಬಳಿಕ ಮೂಗನ್ನು ತೊಳೆಯಿರಿ.

ಹತ್ತಿಯ ಸಹಾಯದಿಂದ ಶುದ್ಧ ಜೇನುತುಪ್ಪವನ್ನು ಮೂಗಿನ ಮೇಲೆ ಹಚ್ಚಿ. 30 ನಿಮಿಷದ ಬಳಿಕ ಮೂಗನ್ನು ತೊಳೆಯಿರಿ.

3 / 5
ಮೂಗಿನ ಮೇಲಿರುವ ಬ್ಲ್ಯಾಕ್ ಹೆಡ್ಸ್​ಗೆ ಪರಿಹಾರ ಇಲ್ಲಿದೆ

ಒಂದು ಟೀ ಚಮಚ ಜೇನುತುಪ್ಪ ಮತ್ತು ಒಂದು ಟೀ ಚಮಚ ನಿಂಬೆ ರಸ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಮಿಶ್ರಣವನ್ನು ಮೂಗಿಗೆ ಹಚ್ಚಿ. 20ರಿಂದ 30 ನಿಮಿಷಗಳ ಬಳಿಕ ತಣ್ಣೀರಿನಿಂದ ತೊಳೆಯಿರಿ.

4 / 5
ಮೂಗಿನ ಮೇಲಿರುವ ಬ್ಲ್ಯಾಕ್ ಹೆಡ್ಸ್​ಗೆ ಪರಿಹಾರ ಇಲ್ಲಿದೆ

ಒಂದು ಟೊಮ್ಯಾಟೋವನ್ನು ಚೆನ್ನಾಗಿ ಮ್ಯಾಶ್ ಮಾಡಿ. ಮ್ಯಾಶ್ ಮಾಡಿದ ಟೊಮ್ಯಾಟೋಗೆ ಒಂದು ಟೀ ಚಮಚ ನಿಂಬೆರಸ ಹಾಕಿ. ಮಿಶ್ರಣ ಮಾಡಿ. ಬಳಿಕ ಬ್ಲ್ಯಾಕ್ ಹೆಡ್ಸ್ ಜಾಗಕ್ಕೆ ಹಚ್ಚಿ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್