AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heat Body: ನಿಮ್ಮ ಬಾಡಿ ಹೀಟ್ ಆಗಿದ್ದರೆ ಇವುಗಳನ್ನ ಸೇವಿಸಿ

ಪರಿಸರ ಉಷ್ಣತೆ ಮತ್ತು ಆಹಾರ ಪದ್ಧತಿಯಿಂದ ದೇಹ ಉಷ್ಣಾಂಶವನ್ನು ಹೆಚ್ಚಿಸುತ್ತದೆ. ದೇಹದ ಉಷ್ಣಾಂಶ ಹೆಚ್ಚಾದರೆ ಕೆಲ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ. ದೇಹ ಉಷ್ಣಾಂಶವನ್ನು ಸಮತೋಲನಗೊಳಿಸಲು ಹೀಗೆ ಮಾಡಿ.

TV9 Web
| Edited By: |

Updated on: Jun 24, 2022 | 7:30 AM

Share
ಎಳನೀರಿನಲ್ಲಿ ಆರೋಗ್ಯ ಪ್ರಯೋಜಕ ಅಂಶಗಳಿವೆ. ಜೊತೆಗೆ ದೇಹದ ಉಷ್ಣಾಂಶವನ್ನು ಕಡಿಮೆಗೊಳಿಸುತ್ತದೆ. ಬಾಡಿ ಹೀಟ್ ಆಗಿದ್ದರೆ ದಿನಕ್ಕೆ ಒಂದೊಂದು ಎಳನೀರು ಸೇವಿಸಿ.

ಎಳನೀರಿನಲ್ಲಿ ಆರೋಗ್ಯ ಪ್ರಯೋಜಕ ಅಂಶಗಳಿವೆ. ಜೊತೆಗೆ ದೇಹದ ಉಷ್ಣಾಂಶವನ್ನು ಕಡಿಮೆಗೊಳಿಸುತ್ತದೆ. ಬಾಡಿ ಹೀಟ್ ಆಗಿದ್ದರೆ ದಿನಕ್ಕೆ ಒಂದೊಂದು ಎಳನೀರು ಸೇವಿಸಿ.

1 / 5
ಮಜ್ಜಿಗೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ದೇಹ ಹೀಟ್ ಆಗಿದ್ದರೆ ಒಂದು ಲೋಟ ಮಜ್ಜಿಗೆ ಸೇವಿಸಿ.

ಮಜ್ಜಿಗೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ದೇಹ ಹೀಟ್ ಆಗಿದ್ದರೆ ಒಂದು ಲೋಟ ಮಜ್ಜಿಗೆ ಸೇವಿಸಿ.

2 / 5
ಸೌತೆಕಾಯಿ ಹೆಚ್ಚು ನೀರಿನಾಂಶದಿಂದ ಕೂಡಿರುತ್ತದೆ. ದೇಹದ ಉಷ್ಣತೆ ಹೆಚ್ಚಾದರೆ ಸೌತೆಕಾಯಿ ಸೇವಿಸಿ.

ಸೌತೆಕಾಯಿ ಹೆಚ್ಚು ನೀರಿನಾಂಶದಿಂದ ಕೂಡಿರುತ್ತದೆ. ದೇಹದ ಉಷ್ಣತೆ ಹೆಚ್ಚಾದರೆ ಸೌತೆಕಾಯಿ ಸೇವಿಸಿ.

3 / 5
Heat Body: ನಿಮ್ಮ ಬಾಡಿ ಹೀಟ್ ಆಗಿದ್ದರೆ ಇವುಗಳನ್ನ ಸೇವಿಸಿ

ನಿಂಬೆಹಣ್ಣಿನ ಜ್ಯೂಸ್ ಕುಡಿದರೆ ದೇಹ ತಂಪಾಗುತ್ತದೆ. ಇದರಲ್ಲಿರುವ ವಿಟಮಿನ್ ಸಿ ಅಂಶದಿಂದ ಉಷ್ಣಾಂಶ ನಿಯಂತ್ರಣಕ್ಕೆ ಬರುತ್ತದೆ.

4 / 5
Heat Body: ನಿಮ್ಮ ಬಾಡಿ ಹೀಟ್ ಆಗಿದ್ದರೆ ಇವುಗಳನ್ನ ಸೇವಿಸಿ

ಮೆಂತೆ ದೇಹಕ್ಕೆ ತಂಪು. ಬಾಡಿ ಹೀಟ್ ಆಗಿದಾಗ ಮೆಂತೆಯಿಂದ ಮಾಡುವ ರೈಸ್ (ಮೆಂತೆ ಅನ್ನ) ಸೇವಿಸಿ. ಅಥವಾ ನೀರಿನ ಜೊತೆ ಮೆಂತೆ ಸೇವಿಸಿ.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು