AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heat Body: ನಿಮ್ಮ ಬಾಡಿ ಹೀಟ್ ಆಗಿದ್ದರೆ ಇವುಗಳನ್ನ ಸೇವಿಸಿ

ಪರಿಸರ ಉಷ್ಣತೆ ಮತ್ತು ಆಹಾರ ಪದ್ಧತಿಯಿಂದ ದೇಹ ಉಷ್ಣಾಂಶವನ್ನು ಹೆಚ್ಚಿಸುತ್ತದೆ. ದೇಹದ ಉಷ್ಣಾಂಶ ಹೆಚ್ಚಾದರೆ ಕೆಲ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ. ದೇಹ ಉಷ್ಣಾಂಶವನ್ನು ಸಮತೋಲನಗೊಳಿಸಲು ಹೀಗೆ ಮಾಡಿ.

TV9 Web
| Edited By: |

Updated on: Jun 24, 2022 | 7:30 AM

Share
ಎಳನೀರಿನಲ್ಲಿ ಆರೋಗ್ಯ ಪ್ರಯೋಜಕ ಅಂಶಗಳಿವೆ. ಜೊತೆಗೆ ದೇಹದ ಉಷ್ಣಾಂಶವನ್ನು ಕಡಿಮೆಗೊಳಿಸುತ್ತದೆ. ಬಾಡಿ ಹೀಟ್ ಆಗಿದ್ದರೆ ದಿನಕ್ಕೆ ಒಂದೊಂದು ಎಳನೀರು ಸೇವಿಸಿ.

ಎಳನೀರಿನಲ್ಲಿ ಆರೋಗ್ಯ ಪ್ರಯೋಜಕ ಅಂಶಗಳಿವೆ. ಜೊತೆಗೆ ದೇಹದ ಉಷ್ಣಾಂಶವನ್ನು ಕಡಿಮೆಗೊಳಿಸುತ್ತದೆ. ಬಾಡಿ ಹೀಟ್ ಆಗಿದ್ದರೆ ದಿನಕ್ಕೆ ಒಂದೊಂದು ಎಳನೀರು ಸೇವಿಸಿ.

1 / 5
ಮಜ್ಜಿಗೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ದೇಹ ಹೀಟ್ ಆಗಿದ್ದರೆ ಒಂದು ಲೋಟ ಮಜ್ಜಿಗೆ ಸೇವಿಸಿ.

ಮಜ್ಜಿಗೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ದೇಹ ಹೀಟ್ ಆಗಿದ್ದರೆ ಒಂದು ಲೋಟ ಮಜ್ಜಿಗೆ ಸೇವಿಸಿ.

2 / 5
ಸೌತೆಕಾಯಿ ಹೆಚ್ಚು ನೀರಿನಾಂಶದಿಂದ ಕೂಡಿರುತ್ತದೆ. ದೇಹದ ಉಷ್ಣತೆ ಹೆಚ್ಚಾದರೆ ಸೌತೆಕಾಯಿ ಸೇವಿಸಿ.

ಸೌತೆಕಾಯಿ ಹೆಚ್ಚು ನೀರಿನಾಂಶದಿಂದ ಕೂಡಿರುತ್ತದೆ. ದೇಹದ ಉಷ್ಣತೆ ಹೆಚ್ಚಾದರೆ ಸೌತೆಕಾಯಿ ಸೇವಿಸಿ.

3 / 5
Heat Body: ನಿಮ್ಮ ಬಾಡಿ ಹೀಟ್ ಆಗಿದ್ದರೆ ಇವುಗಳನ್ನ ಸೇವಿಸಿ

ನಿಂಬೆಹಣ್ಣಿನ ಜ್ಯೂಸ್ ಕುಡಿದರೆ ದೇಹ ತಂಪಾಗುತ್ತದೆ. ಇದರಲ್ಲಿರುವ ವಿಟಮಿನ್ ಸಿ ಅಂಶದಿಂದ ಉಷ್ಣಾಂಶ ನಿಯಂತ್ರಣಕ್ಕೆ ಬರುತ್ತದೆ.

4 / 5
Heat Body: ನಿಮ್ಮ ಬಾಡಿ ಹೀಟ್ ಆಗಿದ್ದರೆ ಇವುಗಳನ್ನ ಸೇವಿಸಿ

ಮೆಂತೆ ದೇಹಕ್ಕೆ ತಂಪು. ಬಾಡಿ ಹೀಟ್ ಆಗಿದಾಗ ಮೆಂತೆಯಿಂದ ಮಾಡುವ ರೈಸ್ (ಮೆಂತೆ ಅನ್ನ) ಸೇವಿಸಿ. ಅಥವಾ ನೀರಿನ ಜೊತೆ ಮೆಂತೆ ಸೇವಿಸಿ.

5 / 5
Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್