AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hygiene: ಮನೆಯಲ್ಲಿರುವ ಈ ವಸ್ತುಗಳು ರೋಗ ಹರಡಲು ಪ್ರಮುಖ ಕಾರಣವಾಗಬಹುದು

ನಿಮ್ಮ ಮನೆಯಲ್ಲಿರುವ ಕೆಲವು ವಸ್ತುಗಳಿಂದ ಸೂಕ್ಷ್ಮಜೀವಿಗಳು ಮತ್ತು ಬ್ಯಾಕ್ಟೀರಿಯಾಗಳನ್ನು ನಿಮ್ಮ ದೇಹದೊಂದಿಗೆ ನೇರವಾಗಿ ಸಂಪರ್ಕವನ್ನು ಹೊಂದಬಹುದು. ಆದ್ದರಿಂದ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ.

ಅಕ್ಷತಾ ವರ್ಕಾಡಿ
|

Updated on: Jun 30, 2023 | 3:18 PM

Share
ಅಮೇರಿಕಾದ ಹಾಸಿಗೆ ತಯಾರಿಸುವ ಕಂಪನಿಯೊಂದು ನಡೆಸಿದ ಅಧ್ಯಯನದ ಪ್ರಕಾರ ಒಂದು ವಾರದವರೆಗೆ ತೊಳೆಯದೆ ಇರುವ ದಿಂಬು ಕವರ್​​ಗಳು ನಿಮ್ಮ ಮನೆಯ ಟಾಯ್ಲೆಟ್ ಸೀಟ್​​ನಲ್ಲಿ ಉಳಿದುಕೊಳ್ಳುವ ಬ್ಯಾಕ್ಟೀರಿಯಾಗಳಿಗಿಂತ 17 ಸಾವಿರ ಪಟ್ಟು ಹೆಚ್ಚು ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ ಎಂದು ತಿಳಿದುಬಂದಿದೆ.

ಅಮೇರಿಕಾದ ಹಾಸಿಗೆ ತಯಾರಿಸುವ ಕಂಪನಿಯೊಂದು ನಡೆಸಿದ ಅಧ್ಯಯನದ ಪ್ರಕಾರ ಒಂದು ವಾರದವರೆಗೆ ತೊಳೆಯದೆ ಇರುವ ದಿಂಬು ಕವರ್​​ಗಳು ನಿಮ್ಮ ಮನೆಯ ಟಾಯ್ಲೆಟ್ ಸೀಟ್​​ನಲ್ಲಿ ಉಳಿದುಕೊಳ್ಳುವ ಬ್ಯಾಕ್ಟೀರಿಯಾಗಳಿಗಿಂತ 17 ಸಾವಿರ ಪಟ್ಟು ಹೆಚ್ಚು ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ ಎಂದು ತಿಳಿದುಬಂದಿದೆ.

1 / 7
ಫೋನ್: ಸೋಂಕು ಹರಡುವ ಪಟ್ಟಿಯಲ್ಲಿ ಫೋನ್​​​ ಅಗ್ರಸ್ಥಾನದಲ್ಲಿದೆ. ವಿವಿಧ ಅಧ್ಯಯನಗಳ ಪ್ರಕಾರ ನಿಮ್ಮ ಸ್ಮಾರ್ಟ್‌ಫೋನ್ ಟಾಯ್ಲೆಟ್ ಸೀಟ್‌ಗಿಂತ ಸರಾಸರಿ 10 ಪಟ್ಟು ಹೆಚ್ಚು ಬ್ಯಾಕ್ಟೀರಿಯಾಗಳಿಗೆ ನೆಲೆಯಾಗಿದೆ.

ಫೋನ್: ಸೋಂಕು ಹರಡುವ ಪಟ್ಟಿಯಲ್ಲಿ ಫೋನ್​​​ ಅಗ್ರಸ್ಥಾನದಲ್ಲಿದೆ. ವಿವಿಧ ಅಧ್ಯಯನಗಳ ಪ್ರಕಾರ ನಿಮ್ಮ ಸ್ಮಾರ್ಟ್‌ಫೋನ್ ಟಾಯ್ಲೆಟ್ ಸೀಟ್‌ಗಿಂತ ಸರಾಸರಿ 10 ಪಟ್ಟು ಹೆಚ್ಚು ಬ್ಯಾಕ್ಟೀರಿಯಾಗಳಿಗೆ ನೆಲೆಯಾಗಿದೆ.

2 / 7
ಕೀಬೋರ್ಡ್: ಕೆಲಸದ ಅವಧಿಗಳಲ್ಲಿ ನೀವು ಆಗಾಗ್ಗೆ ಸ್ಪರ್ಶಿಸುವ ಮತ್ತೊಂದು ಸೂಕ್ಷ್ಮ ವಸ್ತು ಕೀಬೋರ್ಡ್​. ಅರಿಝೋನಾ ವಿಶ್ವವಿದ್ಯಾಲಯದ ಅಧ್ಯಯನವು ಸರಾಸರಿ ಕೀಬೋರ್ಡ್ ಪ್ರತಿ ಚದರ ಇಂಚಿಗೆ 3,000 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ.

ಕೀಬೋರ್ಡ್: ಕೆಲಸದ ಅವಧಿಗಳಲ್ಲಿ ನೀವು ಆಗಾಗ್ಗೆ ಸ್ಪರ್ಶಿಸುವ ಮತ್ತೊಂದು ಸೂಕ್ಷ್ಮ ವಸ್ತು ಕೀಬೋರ್ಡ್​. ಅರಿಝೋನಾ ವಿಶ್ವವಿದ್ಯಾಲಯದ ಅಧ್ಯಯನವು ಸರಾಸರಿ ಕೀಬೋರ್ಡ್ ಪ್ರತಿ ಚದರ ಇಂಚಿಗೆ 3,000 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ.

3 / 7
ರಿಮೋಟ್ : ಹೂಸ್ಟನ್ ವಿಶ್ವವಿದ್ಯಾಲಯದ ಅಧ್ಯಯನವು ಸರಾಸರಿ ರಿಮೋಟ್ ಕಂಟ್ರೋಲ್ ಪ್ರತಿ ಚದರ ಇಂಚಿಗೆ 200 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ. ಇದು ಆಗಾಗ್ಗೆ ಸ್ಪರ್ಶಿಸಲ್ಪಡುತ್ತದೆ ಮತ್ತು ಅಷ್ಟೇನೂ ಸ್ವಚ್ಛವಾಗಿರುವುದಿಲ್ಲ.

ರಿಮೋಟ್ : ಹೂಸ್ಟನ್ ವಿಶ್ವವಿದ್ಯಾಲಯದ ಅಧ್ಯಯನವು ಸರಾಸರಿ ರಿಮೋಟ್ ಕಂಟ್ರೋಲ್ ಪ್ರತಿ ಚದರ ಇಂಚಿಗೆ 200 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ. ಇದು ಆಗಾಗ್ಗೆ ಸ್ಪರ್ಶಿಸಲ್ಪಡುತ್ತದೆ ಮತ್ತು ಅಷ್ಟೇನೂ ಸ್ವಚ್ಛವಾಗಿರುವುದಿಲ್ಲ.

4 / 7
ನೀರಿನ ನಲ್ಲಿ: ನೀವು ನಿಮ್ಮ ಕೈಗಳನ್ನು ತೊಳೆದ ನಂತರ  ಸೋಪ್ ಅಥವಾ ಹ್ಯಾಂಡ್​​​ ವಾಶ್​​​ನಿಂದ ಟ್ಯಾಪ್ ಅನ್ನು ಸ್ವಲ್ಪ ಸ್ವಚ್ಛಗೊಳಿಸಿ. ಮನೆಯ ಎಲ್ಲರೂ ಇದನ್ನು ಸ್ವರ್ಶಿಸುವುದರಿಂದ ನೈರ್ಮಲ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ.

ನೀರಿನ ನಲ್ಲಿ: ನೀವು ನಿಮ್ಮ ಕೈಗಳನ್ನು ತೊಳೆದ ನಂತರ ಸೋಪ್ ಅಥವಾ ಹ್ಯಾಂಡ್​​​ ವಾಶ್​​​ನಿಂದ ಟ್ಯಾಪ್ ಅನ್ನು ಸ್ವಲ್ಪ ಸ್ವಚ್ಛಗೊಳಿಸಿ. ಮನೆಯ ಎಲ್ಲರೂ ಇದನ್ನು ಸ್ವರ್ಶಿಸುವುದರಿಂದ ನೈರ್ಮಲ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ.

5 / 7
ರೆಫ್ರಿಜರೇಟರ್ ಡೋರ್​​: ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯ, ಡೇವಿಸ್ ನಡೆಸಿದ ಅಧ್ಯಯನವು ಸರಾಸರಿ ರೆಫ್ರಿಜರೇಟರ್ ಬಾಗಿಲು ಪ್ರತಿ ಚದರ ಇಂಚಿಗೆ 500 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ.

ರೆಫ್ರಿಜರೇಟರ್ ಡೋರ್​​: ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯ, ಡೇವಿಸ್ ನಡೆಸಿದ ಅಧ್ಯಯನವು ಸರಾಸರಿ ರೆಫ್ರಿಜರೇಟರ್ ಬಾಗಿಲು ಪ್ರತಿ ಚದರ ಇಂಚಿಗೆ 500 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ.

6 / 7
ಮೌಸ್: ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಅಧ್ಯಯನವು ಸರಾಸರಿ ಮೌಸ್​​​ ಪ್ರತಿ ಚದರ ಇಂಚಿಗೆ 1,500 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ.

ಮೌಸ್: ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಅಧ್ಯಯನವು ಸರಾಸರಿ ಮೌಸ್​​​ ಪ್ರತಿ ಚದರ ಇಂಚಿಗೆ 1,500 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ.

7 / 7
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ